AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ
ಆಯೇಷಾ ಬಾನು
|

Updated on: Jun 21, 2020 | 8:43 AM

Share

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?