AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ
ಆಯೇಷಾ ಬಾನು
|

Updated on: Jun 21, 2020 | 8:43 AM

Share

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್