ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ: ಮನೆ ದೇವರ ಮೊರೆಹೋದ ಸಿಎಂ ಬಿಎಸ್‌ವೈ ಕುಟುಂಬ
ಆಯೇಷಾ ಬಾನು

Updated on: Jun 21, 2020 | 8:43 AM

ತುಮಕೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕುಟುಂಬಸ್ಥರು ಮನೆ ದೇವರ ಮೊರೆಹೋಗಿದ್ದಾರೆ. ಬಿ.ಎಸ್ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಹಾಗೂ ಪುತ್ರಿ ಅರುಣಾದೇವಿ ಕುಟುಂಬಸ್ಥರು ಸೇರಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಆಡಳಿತಕ್ಕೆ ಯಾವುದೇ ಗ್ರಹಣ ದೋಷ ಉಂಟಾಗಬಾರದು ಹಾಗೂ ಗ್ರಹಣ ದೋಷ ನಿವಾರಣೆಗಾಗಿ BSY ಪುತ್ರ ವಿಜಯೇಂದ್ರ, ಪುತ್ರಿ ಅರುಣಾದೇವಿ ವಿಶೇಷ ಹೋಮ ಹವನ ಸಲ್ಲಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us