AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ​ ಯಡಿಯೂರಪ್ಪ

ಶಂಕುಸ್ಥಾಪನೆ ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಬಿಸ್​ವೈ ಜೊತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷಣ ಸವದಿ ಸೇರಿ ಅನೇಕರು ಪಾಲ್ಗೊಂಡಿದ್ದರು.

ಯಾದಗಿರಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ​ ಯಡಿಯೂರಪ್ಪ
ಆಸ್ಪತ್ರೆ ಉದ್ಘಾಟನಾ ಸನಾರಂಭದಲ್ಲಿ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 6:56 PM

Share

ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯಾದಗಿರಿ ಜಿಲ್ಲಾಸ್ಪತ್ರೆಯನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ವಿವಿಧ ಕಾಮಗಾರಿಗಳಿಗೆ ಅವರು ಶಂಕುಸ್ಥಾಪನೆ ಮಾಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷ ಹೆಲಿಕಾಪ್ಟರ್ ಮೂಲಕ ಯಡಿಯೂರಪ್ಪ ಲ್ಯಾಂಡ್​ ಆದರು. ಬಿ.ಎಸ್.​ ಯಡಿಯೂರಪ್ಪ ಅವರಿಗೆ ಪೊಲೀಸ್ ಸಿಬ್ಬಂದಿ ಗೌರವ ಸಮರ್ಪಣೆ ಮಾಡಿದರು. ನಂತರ ಅವರು ಕ್ರೀಡಾಂಗಣದಿಂದ ನೇರವಾಗಿ ನೂತನವಾಗಿ ನಿರ್ಮಾಣವಾದ ಆಸ್ಪತ್ರೆಗೆ ತೆರಳಿದರು. ಸಾವಿರಾರು ಜನರ ಸಮ್ಮುಖದಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡಿದರು.

ಶಂಕುಸ್ಥಾಪನೆ ಸಮಾವೇಶದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಬಿಎಸ್​ವೈ ಜೊತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಲಕ್ಷಣ ಸವದಿ, ಸಚಿವರಾದ ಡಾ. ಸುಧಾಕರ, ಪ್ರಭು ಚೌಹಾಣ್ ಹಾಗೂ ಸ್ಥಳೀಯ ಶಾಸಕರು ಸಾಥ್​ ನೀಡಿದರು.

ರಾಜ್ಯದ 18 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರೋಗ್ಯ ಸಚಿವ ಸುಧಾಕರ್​ ರಾಜ್ಯದ 18 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದಿದ್ದಾರೆ. ಈ ವರ್ಷ ನಾಲ್ಕು ಮೆಡಿಕಲ್ ಕಾಲೇಜಿಗೆ ಅಡಿಗಲ್ಲು ಬೀಳುತ್ತಿದೆ ಎಂದು ತಿಳಿಸಿದ್ದಾರೆ.

2 ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜು ನಿರ್ಮಾಣ ಆಗಲಿದೆ. 2,500 ವೈದ್ಯರ ನೇರ ನೇಮಕಕ್ಕೆ ಮುಂದಾಗಿದ್ದೇವೆ. ಕೊರೊನಾ ಲಸಿಕೆ ನೀಡುವಲ್ಲೂ ಸರ್ಕಾರ ತಯಾರಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆಯಲು ಆಪರೇಷನ್ ಕಮಲ? ರಾತ್ರೋರಾತ್ರಿ ಮುಂದೋಯ್ತು ಚುನಾವಣೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?