AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

220 ಕೋಟಿ ವೆಚ್ಚದ ಏರ್​ಪೋರ್ಟ್ ಕಾಮಗಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಶಂಕುಸ್ಥಾಪನೆ

ಶಿವಮೊಗ್ಗ: ಸೋಗಾನೆಯಲ್ಲಿ 220 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಏರ್​ಪೋರ್ಟ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಬಿವೈ ರಾಘವೇಂದ್ರ ಇದಕ್ಕೆ ಚಾಲನೆ ನೀಡಿದ್ರು. ಹಾಗೂ ಬೆಂಗಳೂರಿನಿಂದ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ರು. ಬೆಂಗಳೂರಿನಿಂದಲೇ ಸಿಎಂ ಶಂಕುಸ್ಥಾಪನೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ್ದಾರೆ. ಏರ್​ಪೋರ್ಟ್ ಕನಸು ನನಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಏರ್​ಪೋರ್ಟ್ ಕಾಮಗಾರಿ ಮುಗಿದು ಮಲೆನಾಡಿನಲ್ಲಿ ವಿಮಾನ ಹಾರಾಟ ಶುರುವಾಗುತ್ತೆ. […]

220 ಕೋಟಿ ವೆಚ್ಚದ ಏರ್​ಪೋರ್ಟ್ ಕಾಮಗಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಶಂಕುಸ್ಥಾಪನೆ
ಆಯೇಷಾ ಬಾನು
|

Updated on:Jun 15, 2020 | 4:17 PM

Share

ಶಿವಮೊಗ್ಗ: ಸೋಗಾನೆಯಲ್ಲಿ 220 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಏರ್​ಪೋರ್ಟ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತು ಸಂಸದ ಬಿವೈ ರಾಘವೇಂದ್ರ ಇದಕ್ಕೆ ಚಾಲನೆ ನೀಡಿದ್ರು. ಹಾಗೂ ಬೆಂಗಳೂರಿನಿಂದ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ರು.

ಬೆಂಗಳೂರಿನಿಂದಲೇ ಸಿಎಂ ಶಂಕುಸ್ಥಾಪನೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂದೇಶ ನೀಡಿದ್ದಾರೆ. ಏರ್​ಪೋರ್ಟ್ ಕನಸು ನನಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ಏರ್​ಪೋರ್ಟ್ ಕಾಮಗಾರಿ ಮುಗಿದು ಮಲೆನಾಡಿನಲ್ಲಿ ವಿಮಾನ ಹಾರಾಟ ಶುರುವಾಗುತ್ತೆ. ಎರಡು ಹಂತದಲ್ಲಿ ಏರ್​ಪೋರ್ಟ್ ಕಾಮಗಾರಿ ನಡೆಯುತ್ತೆ.

ಒಂದು ವರ್ಷದಲ್ಲಿ ಏರ್​ಪೋರ್ಟ್ ಕಾಮಗಾರಿಯನ್ನ ಮುಗಿಸುವ ಗುರಿ ಹೊಂದಿದ್ದೇವೆ. ಉಡಾನ್ ಯೋಜನೆ ಅಡಿಯಲ್ಲಿ ಸೇವೆ ಆರಂಭವಾಗಲಿದೆ. ಕೈಗೆಟುಕುವ ದರದಲ್ಲಿ ವಿಮಾನ ಪ್ರಯಾಣ ನಿಗಧಿಯಾಗುತ್ತೆ. ಮಲೆನಾಡಿನ ಪ್ರವಾಸೋದ್ಯಮ ಮತ್ತು ಕೈಗಾರಿಕೋದ್ಯಮದ ಅಭಿವೃದ್ಧಿಗೆ ಅನೂಕೂಲವಾಗಲಿದೆ ಎಂದು ಮಾತನಾಡುದ್ರು.

Published On - 11:53 am, Mon, 15 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!