AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಹಸಿರು ನಿಶಾನೆ ತೋರಿದ ಮುಖ್ಯಮಂತ್ರಿ ಯಡಿಯೂರಪ್ಪ

ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನ(ಕೃಷಿ ಸಂಜೀವಿನಿ) ಯನ್ನು ಹಸಿರು ನಿಶಾನೆ ತೋರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಲೋಕಾರ್ಪಣೆ ಮಾಡಿದ್ದಾರೆ.

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಹಸಿರು ನಿಶಾನೆ ತೋರಿದ ಮುಖ್ಯಮಂತ್ರಿ ಯಡಿಯೂರಪ್ಪ
ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನ(ಕೃಷಿ ಸಂಜೀವಿನಿ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 07, 2021 | 1:23 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ರೈತರಿಗಾಗಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನವನ್ನು (ಕೃಷಿ ಸಂಜೀವಿನಿ) ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದ್ದಾರೆ. ಈ ವೇಳೆ DCM ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಎಸ್​.ಟಿ. ಸೋಮಶೇಖರ್ ಉಪಸ್ಥಿತರಿದ್ದರು.

ನೇರವಾಗಿ ಹೊಲಗಳಿಗೇ ಹೋಗುತ್ತವೆ 40 ಸಸ್ಯ ಆರೋಗ್ಯ ಚಿಕಿತ್ಸಾ ವಾಹನಗಳು.. ಈ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ “ರೈತರು ಬೆಳೆದ ಬೆಳೆಗಳ ಆರೋಗ್ಯ ತಪಾಸಣೆಗೆ ಈ ವಾಹನ ಸಹಕಾರಿಯಾಗಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನಗಳು ನೇರವಾಗಿ ಹೊಲಗಳಿಗೇ ಹೋಗುತ್ತವೆ. ಮಣ್ಣು, ನೀರು, ರೋಗ ಪರೀಕ್ಷೆ ಮಾಡುತ್ತವೆ. 40 ವಾಹನಗಳನ್ನು ಈಗ ಲೋಕಾರ್ಪಣೆ ಮಾಡಲಾಗಿದೆ. ಇವುಗಳ ಕಾರ್ಯನಿರ್ವಹಣೆ ನೋಡಿಕೊಂಡು ಮುಂದಿನ ದಿನಗಳಲ್ಲಿ ವಾಹನ ಸಂಖ್ಯೆ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುತ್ತೆ” ಎಂದು ಹೇಳಿದ್ರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ ” ಇದು ಸಿಎಂ ಬಿಎಸ್‌ವೈರ ಕನಸಿನ ಯೋಜನೆಯಾಗಿದೆ. ಬೆಳೆಗಳಲ್ಲಿ ಸಮಸ್ಯೆ ಇದ್ದರೆ ಸಹಾಯವಾಣಿ ಸಂಖ್ಯೆ- 155 313 ಕ್ಕೆ ಕರೆ ಮಾಡಬಹುದು. ನೇರವಾಗಿ ನಿಮ್ಮ ತೋಟದ ಬಳಿಯೇ ವಾಹನ ಬರುತ್ತೆ. ಬೆಳೆ ಸಮಸ್ಯೆ ಸಂಪೂರ್ಣ ಮಾಹಿತಿ ನೀಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗೂ ಒಂದು ವಾಹನ ನೀಡಲಾಗಿದೆ” ಎಂದು ಹೇಳಿದ್ರು.

ಮೋದಿಯಿಂದ ಇಂದು ರಿವಾರಿ-ಮಾದರ್ ಮಾರ್ಗದ ಸರಕು ಸಾಗಣೆ ರೈಲು ಮಾರ್ಗದ ಲೋಕಾರ್ಪಣೆ

Published On - 1:18 pm, Thu, 7 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ