AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ. ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ
ಸಾಧು ಶ್ರೀನಾಥ್​
|

Updated on: Dec 26, 2019 | 12:22 PM

Share

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ.

ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್