AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ. ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ
ಸಾಧು ಶ್ರೀನಾಥ್​
|

Updated on: Dec 26, 2019 | 12:22 PM

Share

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ.

ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ