AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ. ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

ಕಂಕಣ ಸೂರ್ಯ ಗ್ರಹಣ ಮುಕ್ತಾಯದವರೆಗೂ ಉಪಹಾರ ಸೇವಿಸದ ಬಿಎಸ್​ವೈ
ಸಾಧು ಶ್ರೀನಾಥ್​
|

Updated on: Dec 26, 2019 | 12:22 PM

Share

ಬೆಂಗಳೂರು: ಇಂದು ಕಂಕಣ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗ್ರಹಣ ಮುಗಿಯುವವರೆಗೆ ಉಪಹಾರ ಸೇವಿಸಿಲ್ಲ. ಗ್ರಹಣ ಮುಕ್ತಾಯವಾದ ಬಳಿಕ ಡಾಲರ್ಸ್ ಕಾಲೋನಿ ಸಮೀಪದ ಬಾಲಾಂಜನೇಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಉಪಹಾರ ಸೇವಿಸಲಿದ್ದಾರೆ.

ಸಿಎಂ ಕಾರ್​ಗೆ ಪೂಜೆ: ಇಂದು ಸೂರ್ಯಗ್ರಹಣ ಜೊತೆಗೆ ಅಮವ್ಯಾಸೆ ಇರೂದ್ರಿಂದ ಗ್ರಹಣ ಮುಕ್ತಾಯವಾದ ನಂತರ ಸಿಎಂ ಯಡಿಯೂರಪ್ಪನವರ ಸರ್ಕಾರಿ ಕಾರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಯಡಿಯೂರಪ್ಪನವರು ಬೆಳಗ್ಗಿನಿಂದಲೂ ಮನೆಯಲ್ಲೇ ಕುಳಿತಿದ್ದಾರೆ. ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?