AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ರಾಜಕೀಯ ಕಾರ್ಯದರ್ಶಿ NR ಸಂತೋಷ್ ಆತ್ಮಹತ್ಯೆ ಯತ್ನ, ರಾಜಕೀಯ ಒತ್ತಡ ಎಂದ ಕುಟುಂಬಸ್ಥರು

ಸಂತೋಷ್​ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಹೇಳಿಕೆ ನೀಡಿದ್ದು, ಸಂತೋಷ್​ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ​​ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಬೆಳಗ್ಗೆ ನನ್ನ ಜೊತೆ ಮುಕ್ಕಾಲು ಘಂಟೆ ವಾಕ್ ಮಾಡ್ದ. ಖುಷ್ ಖುಷಿ ಆಗಿನೇ ಚೆನ್ನಾಗಿ ಇದ್ದ ಆದರೆ ಈಗ ಹೀಗಾಗಿದೆ.

ಸಿಎಂ BSY ರಾಜಕೀಯ ಕಾರ್ಯದರ್ಶಿ NR ಸಂತೋಷ್ ಆತ್ಮಹತ್ಯೆ ಯತ್ನ, ರಾಜಕೀಯ ಒತ್ತಡ ಎಂದ ಕುಟುಂಬಸ್ಥರು
N.R.ಸಂತೋಷ್
ಪೃಥ್ವಿಶಂಕರ
|

Updated on:Nov 28, 2020 | 3:23 PM

Share

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ N.R. ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಎಂ ಬಿಎಸ್​ವೈ ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ N.R.ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೀಗಾಗಿ ಅವರನ್ನು ಕುಟುಂಬಸ್ಥರು M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ವಿಚಾರ ತಿಳಿದು ಕೂಡಲೇ ಆಸ್ಪತ್ರೆಗೆ ದಾವಿಸಿದ ಸಿಎಂ ಬಿ.ಎಸ್​ ಯಡಿಯೂರಪ್ಪನವರು ಸಂತೋಷ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಂತೋಷ್​ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಹೇಳಿಕೆ ನೀಡಿದ್ದು, ಸಂತೋಷ್​ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ​​ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಬೆಳಗ್ಗೆ ನನ್ನ ಜೊತೆ ಮುಕ್ಕಾಲು ಘಂಟೆ ವಾಕ್ ಮಾಡ್ದ. ಖುಷ್ ಖುಷಿ ಆಗಿನೇ ಚೆನ್ನಾಗಿ ಇದ್ದ ಆದರೆ ಈಗ ಹೀಗಾಗಿದೆ. ಬೆಳಗ್ಗೆ ಎದ್ದು ಒಡಾಡ್ತಾನೆ ಎಂದು M.S.ರಾಮಯ್ಯ ಆಸ್ಪತ್ರೆ ಬಳಿ ಸಿಎಂ ಬಿಎಸ್​​ವೈ ಹೇಳಿಕೆ ನೀಡಿದರು.

ಇನ್ನು ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕುಟುಂಬಸ್ಥರು, ರಾಜಕೀಯ ಒತ್ತಡದಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕವಾಗಿ ಯಾವುದೇ ಸಮಸ್ಯೆ ಇರಲಿಲ್ಲ. ಜೊತೆಗೆ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಂತೋಷ ಖಿನ್ನತೆಗೊಳಗಾಗಿದ್ದರು. ಕೆಲಸಕ್ಕೆ ಹೋಗಿ ಬಂದಾಗನಿಂದಲೂ ಬೇಸರದಲ್ಲಿದ್ದರು ಎಂದು ಕುಟುಂಬಸ್ಥರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: CM ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ.. ಆ ಪರ್ಸನಲ್​ ವಿಡಿಯೋ?

Published On - 6:54 am, Sat, 28 November 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?