AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ -ಸಾರಿಗೆ ನೌಕರರ ಬೇಡಿಕೆಗಳಿಗೆ ಸಿಎಂ BSY ಅಸ್ತು?

ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂ ಅಸ್ತು ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವುದು ಸದ್ಯಕ್ಕೆ ಅಸಾಧ್ಯ. ಆದರೆ, ಅವರ 10 ಬೇಡಿಕೆಗಳ ಪೈಕಿ ಬಹುತೇಕ ಬೇಡಿಕೆಗಳಿಗೆ ಸಿಎಂ ಯಡಿಯೂರಪ್ಪ ಅಸ್ತು ಎಂದಿದ್ದಾರೆ ಎಂದು ತಿಳಿದುಬಂದಿದೆ.

ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ -ಸಾರಿಗೆ ನೌಕರರ ಬೇಡಿಕೆಗಳಿಗೆ ಸಿಎಂ BSY ಅಸ್ತು?
ಸಿಎಂ BSY ಜೊತೆ ಸಚಿವ ಸವದಿ ಸಭೆ
KUSHAL V
|

Updated on: Dec 13, 2020 | 2:16 PM

Share

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಿಎಂ ಅಸ್ತು ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವುದು ಸದ್ಯಕ್ಕೆ ಅಸಾಧ್ಯ. ಆದರೆ, ಅವರ 10 ಬೇಡಿಕೆಗಳ ಪೈಕಿ ಬಹುತೇಕ ಬೇಡಿಕೆಗಳಿಗೆ ಸಿಎಂ ಯಡಿಯೂರಪ್ಪ ಅಸ್ತು ಎಂದಿದ್ದಾರೆ ಎಂದು ತಿಳಿದುಬಂದಿದೆ.

ಯಾವ ಪ್ರಮುಖ ಬೇಡಿಕೆಗಳಿಗೆ ಸಿಎಂ ಅಸ್ತು ಎಂದಿದ್ದಾರೆ? 1. ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಿಸುವುದು 2. ಕೊವಿಡ್‌ನಿಂದ ಮೃತಪಟ್ಟಲ್ಲಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ಸಮ್ಮತಿ 3. ಹಿರಿಯ ಅಧಿಕಾರಿಗಳ ಕಿರುಕುಳ ತಡೆಗೆ ಸೂಕ್ತ ಕ್ರಮ

‘ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ’ ಇತ್ತ, ಅರ್ಧ ಗಂಟೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಿಎಂ ಜೊತೆ ಸಭೆ ಬಳಿಕ ಸಚಿವ ಲಕ್ಷ್ಮಣ ಸವದಿ ಹೇಳಿದರು. ಬಳಿಕ ಅವರ ಬಳಿಯೇ ಹೇಳಿಕೆ ಕೊಡಿಸಿ ಇದಕ್ಕೆ ಅಂತ್ಯ ಹಾಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಸಹ ಹೇಳಿದರು.

ಸಿಎಂ ಪ್ರತಿಭಟನಾನಿರತ ನೌಕರರನ್ನು ಆಹ್ವಾನಿಸಿದ್ದರು, ನಾನೂ ಸಹ ಆಹ್ವಾನಿಸಿದ್ದೇನೆ. ನಂದೀಶ್ ರೆಡ್ಡಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಸರ್ಕಾರ, ಸಿಬ್ಬಂದಿ ಮಧ್ಯೆ ಸೇತುವೆಯಾಗಿ ನಂದೀಶ್‌ ರೆಡ್ಡಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲೂ ಅವರಿಗೆ ವೇತನ ನೀಡಿದ್ದೇವೆ. ಅರ್ಧ ಗಂಟೆಯಲ್ಲಿ ಕೊನೇ ಸುತ್ತಿನ ಮಾತುಕತೆ ಮುಕ್ತಾಯವಾಗುತ್ತೆ. ಬಳಿಕ ಅಂತಿಮ ಘೋಷಣೆಯನ್ನು ಮಾಡುತ್ತೇವೆ ಎಂದು ಸವದಿ ಹೇಳಿದರು.

ಸಿಎಂ ಭೇಟಿಯಾದ ಬಳಿಕ ಸಚಿವ ಸವದಿ ಯೂನಿಯನ್ ಮುಖಂಡರ ಜತೆ ಚರ್ಚೆ ನಡೆಸಲು ಮತ್ತೆ ವಿಕಾಸಸೌಧಕ್ಕೆ ತೆರಳಿದರು. ಇದೀಗ, ಯೂನಿಯನ್ ಮುಖಂಡರ ಜತೆ ಅಂತಿಮ ಸುತ್ತಿನ ಚರ್ಚೆ ನಡೆಯಲಿದೆ.

Follow Us
KUSHAL V
KUSHAL V
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ