AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್​ ಯಡಿಯೂರಪ್ಪ

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
shruti hegde
|

Updated on:Apr 08, 2021 | 1:50 PM

Share

ದೇವನಹಳ್ಳಿ: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇಂದು ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತಂತೆ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಯನ್ನು ಈಗಾಗಲೇ ಈಡೇರಿಸಲಾಗಿದೆ. ಕೂಡಲೇ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದಲ್ಲಿ ತೀವ್ರವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ; ಬಿ.ಎಸ್​ ಯಡಿಯೂರಪ್ಪ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸುವ ಸಾಧ್ಯತೆ ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸಭೆ ನಡೆಸುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಬಿಕ್ಕಟ್ಟು ಪರಿಹಾರಕ್ಕೆ ಇರುವ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೀಗ ಬೆಳಗಾವಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಆಗಮಿಸಿದ್ದಾರೆ.

ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್​ ಸಂಚಾರ

Bus Strike: ಇತಿಹಾಸದಲ್ಲೇ ಮೊದಲ ಬಾರಿಗೆ ನಾಲ್ಕು ತಿಂಗಳ ಅಂತರದಲ್ಲಿ ಎರಡು ಬಾರಿ ಸಾರಿಗೆ ನೌಕರರ ಮುಷ್ಕರ; ಇಂದು ಸಹ ಪ್ರಯಾಣಿಕರ ಪರದಾಟ

Published On - 1:49 pm, Thu, 8 April 21

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!