AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?

12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?
ಎನ್​.ಆರ್​.ಸಂತೋಷ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 30, 2020 | 12:58 PM

Share

ಬೆಂಗಳೂರು: 12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ಎಮ್.ಎಸ್. ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಏಕಾಏಕಿ 12 ನಿದ್ರೆ ಮಾತ್ರೆಗಳನ್ನು ನುಂಗಿ ಆಸ್ಪತ್ರೆ ಸೇರಿದ್ದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರ. ಈ ಘಟನೆಗೆ ಕಾರಣವೇನು ಎಂದು ಪೊಲೀಸರು ತಲೆ ಕೆಡಿಸಿಕೊಂಡಿದ್ದರು. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಂತೋಷ್ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ: ಇದೊಂದು ಅಚಾತುರ್ಯದ, ಆಕಸ್ಮಿಕ ಘಟನೆ. ನನಗೆ ಯಾವುದೇ ಒತ್ತಡವಿರಲಿಲ್ಲ. ನಾನು ಆತ್ಮಹತ್ಯೆಗೆ ಯತ್ನಿಸುವಂತಹ ವ್ಯಕ್ತಿಯೂ ಅಲ್ಲ. ಉಪಚುನಾವಣೆಯ ಸೋಲಿನಿಂದ ಡಿಕೆಶಿಗೆ ಮತಿಗೆಟ್ಟಿರಬೇಕು. ಅವರು ಈ ಮೊದಲೂ ಈ ರೀತಿಯ ಹೇಳಿಕೆಗಳನ್ನ ಕೊಟ್ಟಿದ್ದರು. ನನಗೆ ಸ್ವಲ್ಪ ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ.

ಮಾತ್ರೆ ಬದಲಾಗಿ ನಿದ್ದೆ ಮಾತ್ರೆ ಸೇವಿಸಿಬಿಟ್ಟಿದ್ದೆ. ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುವ ಅಭ್ಯಾಸವಿದೆ. ಅರ್ಧ ಮಾತ್ರೆ ಸೇವಿಸುತ್ತಿದ್ದೆ, ಮೊನ್ನೆ ಇಡೀ ಮಾತ್ರೆ ಸೇವಿಸಿದ್ದೆ. ಒಂದೆರಡು ದಿನ ವಿಶ್ರಾಂತಿ ಪಡೆದು ಸಿಎಂ ಭೇಟಿಯಾಗುತ್ತೇನೆ ಎಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ N.R.ಸಂತೋಷ್ ಹೇಳಿಕೆ ನೀಡಿದ್ದಾರೆ.

Published On - 12:43 pm, Mon, 30 November 20

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್