AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?

12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎನ್​. ಆರ್​. ಸಂತೋಷ್ ಹೇಳಿದ್ದೇನು?
ಎನ್​.ಆರ್​.ಸಂತೋಷ್
ಆಯೇಷಾ ಬಾನು
| Edited By: |

Updated on:Nov 30, 2020 | 12:58 PM

Share

ಬೆಂಗಳೂರು: 12 ನಿದ್ರೆ ಮಾತ್ರೆ ನುಂಗಿ ಆಸ್ಪತ್ರೆ ಸೇರಿದ್ದ ಸಿ.ಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್​.ಆರ್​.ಸಂತೋಷ್ ಎಮ್.ಎಸ್. ರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ಏಕಾಏಕಿ 12 ನಿದ್ರೆ ಮಾತ್ರೆಗಳನ್ನು ನುಂಗಿ ಆಸ್ಪತ್ರೆ ಸೇರಿದ್ದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರ. ಈ ಘಟನೆಗೆ ಕಾರಣವೇನು ಎಂದು ಪೊಲೀಸರು ತಲೆ ಕೆಡಿಸಿಕೊಂಡಿದ್ದರು. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಂತೋಷ್ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ: ಇದೊಂದು ಅಚಾತುರ್ಯದ, ಆಕಸ್ಮಿಕ ಘಟನೆ. ನನಗೆ ಯಾವುದೇ ಒತ್ತಡವಿರಲಿಲ್ಲ. ನಾನು ಆತ್ಮಹತ್ಯೆಗೆ ಯತ್ನಿಸುವಂತಹ ವ್ಯಕ್ತಿಯೂ ಅಲ್ಲ. ಉಪಚುನಾವಣೆಯ ಸೋಲಿನಿಂದ ಡಿಕೆಶಿಗೆ ಮತಿಗೆಟ್ಟಿರಬೇಕು. ಅವರು ಈ ಮೊದಲೂ ಈ ರೀತಿಯ ಹೇಳಿಕೆಗಳನ್ನ ಕೊಟ್ಟಿದ್ದರು. ನನಗೆ ಸ್ವಲ್ಪ ಅಜೀರ್ಣವಾಗಿದ್ದ ಹಿನ್ನೆಲೆ ಮಾತ್ರೆ ನುಂಗಿದ್ದೆ.

ಮಾತ್ರೆ ಬದಲಾಗಿ ನಿದ್ದೆ ಮಾತ್ರೆ ಸೇವಿಸಿಬಿಟ್ಟಿದ್ದೆ. ನನಗೆ ನಿದ್ದೆ ಬರದಿದ್ದಾಗ ನಿದ್ದೆ ಮಾತ್ರೆ ಸೇವಿಸುವ ಅಭ್ಯಾಸವಿದೆ. ಅರ್ಧ ಮಾತ್ರೆ ಸೇವಿಸುತ್ತಿದ್ದೆ, ಮೊನ್ನೆ ಇಡೀ ಮಾತ್ರೆ ಸೇವಿಸಿದ್ದೆ. ಒಂದೆರಡು ದಿನ ವಿಶ್ರಾಂತಿ ಪಡೆದು ಸಿಎಂ ಭೇಟಿಯಾಗುತ್ತೇನೆ ಎಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ N.R.ಸಂತೋಷ್ ಹೇಳಿಕೆ ನೀಡಿದ್ದಾರೆ.

Published On - 12:43 pm, Mon, 30 November 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​