AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ. ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ. ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ […]

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 1:16 PM

Share

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ.

ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ.

ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್​ವೈ ಚಾಲನೆ ನೀಡಲಿದ್ದಾರೆ.

Published On - 12:46 pm, Fri, 18 October 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್