AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ. ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ. ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ […]

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ
ಸಾಧು ಶ್ರೀನಾಥ್​
|

Updated on:Oct 18, 2019 | 1:16 PM

Share

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ.

ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ.

ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್​ವೈ ಚಾಲನೆ ನೀಡಲಿದ್ದಾರೆ.

Published On - 12:46 pm, Fri, 18 October 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು