AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ. ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ. ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ […]

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 1:16 PM

Share

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ.

ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ.

ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್​ವೈ ಚಾಲನೆ ನೀಡಲಿದ್ದಾರೆ.

Published On - 12:46 pm, Fri, 18 October 19

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!