AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ. ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ. ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ […]

ಮನೆ ದೇವರ ದೇಗುಲ ಪ್ರವೇಶಕ್ಕೂ ಮುನ್ನ ಯಡಿಯೂರಪ್ಪ ಪಾದ ತೊಳೆದ ಬೆಂಬಲಿಗ
ಸಾಧು ಶ್ರೀನಾಥ್​
|

Updated on:Oct 18, 2019 | 1:16 PM

Share

ತುಮಕೂರು: ಕುಣಿಗಲ್ ತಾಲೂಕಿನ ಎಡೆಯೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದ ವೇಳೆ ಬೆಂಬಲಿಗ ಬಿಎಸ್​ವೈ ಪಾದ ತೊಳೆದ ಘಟನೆ ನಡೆದಿದೆ.

ಮನೆ ದೇವರು ಎಡೆಯೂರಿನ ಸಿದ್ದಲಿಂಗೇಶ್ವರ ದೇವರ ದರ್ಶನ ಪಡೆಯಲು ಯಡಿಯೂರಪ್ಪ ಎಡಿಯೂರಿಗೆ ತೆರಳಿದ್ದರು. ದೇಗುಲ ಪ್ರವೇಶಕ್ಕೂ ಮುನ್ನ ಬೆಂಬಲಿಗರೊಬ್ಬರು ಬಿಎಸ್​ವೈ ಅವರ ಪಾದ ತೊಳೆದಿದ್ದಾರೆ. ಪಾದ ತೊಳೆದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೇಗುಲ ಪ್ರವೇಶಿಸಿದ್ದಾರೆ.

ಮೈತ್ರಾದೇವಿ ಯಡಿಯೂರಪ್ಪ ಸಮುದಾಯ ಭವನಕ್ಕೆ ಶಿಲಾನ್ಯಾಸ: ಇಂದು ತಮ್ಮ ಪತ್ನಿಯ ಹೆಸರಲ್ಲಿ ನಿರ್ಮಿಸಲಿರುವ ‘ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯಭವನ’ಕ್ಕೆ ಶಿಲಾನ್ಯಾಸ, ದೇವಸ್ಥಾನದ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್​ವೈ ಚಾಲನೆ ನೀಡಲಿದ್ದಾರೆ.

Published On - 12:46 pm, Fri, 18 October 19

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ