AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಸಚಿವರಿಗೆ ಸಿಎಂ BSY ಸೂಚನೆ

ಬೆಂಗಳೂರು: ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಬಗ್ಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಕಿರ್ಲೋಸ್ಕರ್ ಕಂಪನಿಯ ನೌಕರರಿಗೆ ಸಾಂತ್ವನದ ಮಾತನಾಡಿ ನೌಕರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿದ್ದಾರೆ. ​ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ.. ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ […]

ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಶೀಘ್ರ ಬಗೆಹರಿಸುವಂತೆ ಸಚಿವರಿಗೆ ಸಿಎಂ BSY  ಸೂಚನೆ
ಪೃಥ್ವಿಶಂಕರ
| Edited By: |

Updated on:Nov 17, 2020 | 6:00 PM

Share

ಬೆಂಗಳೂರು: ಕಿರ್ಲೋಸ್ಕರ್ ಕಂಪನಿಯ ಸಮಸ್ಯೆ ಬಗ್ಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಕಿರ್ಲೋಸ್ಕರ್ ಕಂಪನಿಯ ನೌಕರರಿಗೆ ಸಾಂತ್ವನದ ಮಾತನಾಡಿ ನೌಕರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿದ್ದಾರೆ. ​ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಆದಷ್ಟು ಶ್ರೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ.. ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್​​ ಔಟ್​, ಯಾಕೆ?

Published On - 4:57 pm, Tue, 17 November 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್