AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನಿ ಕಸ್ತೂರಿರಂಗನ್‌ಗೆ ಮೈಸೂರು ಪೇಟ ತೊಡಿಸಿ, ಅಭಿನಂದಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿರಂಗನ್ ಅವರನ್ನು ಭೇಟಿಯಾಗಿ‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದರು. ಇಂದು ಬೆಂಗಳೂರಿನಲ್ಲಿ ಕಸ್ತೂರಿರಂಗನ್‌ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಸ್ತೂರಿರಂಗನ್ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿದರಲ್ಲದೇ ಹೂಮಾಲೆ ಹಾಕಿ ಸನ್ಮಾನಿಸುವ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ಕರಡು ನೀತಿ ರೂಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅವರ ಜೊತೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ […]

ವಿಜ್ಞಾನಿ ಕಸ್ತೂರಿರಂಗನ್‌ಗೆ ಮೈಸೂರು ಪೇಟ ತೊಡಿಸಿ, ಅಭಿನಂದಿಸಿದ ಸಿಎಂ ಬಿಎಸ್‌ವೈ
Guru
Guru| Edited By: ಸಾಧು ಶ್ರೀನಾಥ್​|

Updated on: Jul 31, 2020 | 6:20 PM

Share

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾದ ಹಿರಿಯ ವಿಜ್ಞಾನಿ ಕಸ್ತೂರಿರಂಗನ್ ಅವರನ್ನು ಭೇಟಿಯಾಗಿ‌ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದರು.

ಇಂದು ಬೆಂಗಳೂರಿನಲ್ಲಿ ಕಸ್ತೂರಿರಂಗನ್‌ ಅವರ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಕಸ್ತೂರಿರಂಗನ್ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿದರಲ್ಲದೇ ಹೂಮಾಲೆ ಹಾಕಿ ಸನ್ಮಾನಿಸುವ ಮೂಲಕ ನೂತನ ರಾಷ್ಟ್ರೀಯ ಶಿಕ್ಷಣ ಕರಡು ನೀತಿ ರೂಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅವರ ಜೊತೆ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಮತ್ತು ವಿಧಾನಪರಿಷತ್ ಸದಸ್ಯ ರವಿಕುಮಾರ್ ಉಪಸ್ಥಿತರಿದ್ದರು.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ