AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ.

ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ
ಸಿದ್ದರಾಮಯ್ಯ
Anil Kalkere
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 06, 2023 | 6:18 PM

Share

ಬೆಂಗಳೂರು, ಡಿ.06: ಪಿಎಂ ಜನಾರೋಗ್ಯ ಹಾಗೂ ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್​ನ್ನು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ‘ಈ ಮೂಲಕ APL 1.5 ಲಕ್ಷ ರೂ, BPL ಕಾರ್ಡ್​ದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ. ಅದರಲ್ಲಿ ಶೇಕಡಾ 64 ರಿಂದ 70ರಷ್ಟು ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸುತ್ತದೆ. ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 6 December 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್