AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ.

ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ
ಸಿದ್ದರಾಮಯ್ಯ
Anil Kalkere
| Edited By: |

Updated on:Dec 06, 2023 | 6:18 PM

Share

ಬೆಂಗಳೂರು, ಡಿ.06: ಪಿಎಂ ಜನಾರೋಗ್ಯ ಹಾಗೂ ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್​ನ್ನು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ‘ಈ ಮೂಲಕ APL 1.5 ಲಕ್ಷ ರೂ, BPL ಕಾರ್ಡ್​ದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ. ಅದರಲ್ಲಿ ಶೇಕಡಾ 64 ರಿಂದ 70ರಷ್ಟು ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸುತ್ತದೆ. ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 6 December 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ