Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?
ಕೆ.ಸಿ.ದಾಸ್​ನಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ ಹಾಗೂ ಎಸ್.ಆರ್. ವಿಶ್ವನಾಥ್
Follow us
TV9 Web
| Updated By: ganapathi bhat

Updated on:Apr 06, 2022 | 8:27 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದರು. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದರು. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ. ಸ್ವೀಟ್ ಖರೀದಿಸಿದ ಬಳಿಕ, ಸಿಎಂ ವಾಹನಕ್ಕೆ ಸ್ವೀಟ್ ಪ್ಯಾಕೆಟ್‌ಗಳನ್ನು ತಂದಿಟ್ಟಿದ್ದಾರೆ. ಬೈರತಿ ಬಸವರಾಜ್ ಮತ್ತು ಎಸ್.ಆರ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪಗೂ ಸಿಹಿತಿಂಡಿ ತಂದುಕೊಟ್ಟಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:06 pm, Sat, 30 January 21

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ