AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?
ಕೆ.ಸಿ.ದಾಸ್​ನಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ ಹಾಗೂ ಎಸ್.ಆರ್. ವಿಶ್ವನಾಥ್
TV9 Web
| Edited By: |

Updated on:Apr 06, 2022 | 8:27 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದರು. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದರು. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ. ಸ್ವೀಟ್ ಖರೀದಿಸಿದ ಬಳಿಕ, ಸಿಎಂ ವಾಹನಕ್ಕೆ ಸ್ವೀಟ್ ಪ್ಯಾಕೆಟ್‌ಗಳನ್ನು ತಂದಿಟ್ಟಿದ್ದಾರೆ. ಬೈರತಿ ಬಸವರಾಜ್ ಮತ್ತು ಎಸ್.ಆರ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪಗೂ ಸಿಹಿತಿಂಡಿ ತಂದುಕೊಟ್ಟಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:06 pm, Sat, 30 January 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?