AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?
ಕೆ.ಸಿ.ದಾಸ್​ನಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ ಹಾಗೂ ಎಸ್.ಆರ್. ವಿಶ್ವನಾಥ್
TV9 Web
| Edited By: |

Updated on:Apr 06, 2022 | 8:27 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದರು. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದರು. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ. ಸ್ವೀಟ್ ಖರೀದಿಸಿದ ಬಳಿಕ, ಸಿಎಂ ವಾಹನಕ್ಕೆ ಸ್ವೀಟ್ ಪ್ಯಾಕೆಟ್‌ಗಳನ್ನು ತಂದಿಟ್ಟಿದ್ದಾರೆ. ಬೈರತಿ ಬಸವರಾಜ್ ಮತ್ತು ಎಸ್.ಆರ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪಗೂ ಸಿಹಿತಿಂಡಿ ತಂದುಕೊಟ್ಟಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:06 pm, Sat, 30 January 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ