AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ.

ಸಿಟಿ ರೌಂಡ್ಸ್ ಮಧ್ಯೆ ಕೆ.ಸಿ.ದಾಸ್ ಮಳಿಗೆಯಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ -ಎಸ್.ಆರ್. ವಿಶ್ವನಾಥ್, ಕೊಟ್ಟಿದ್ದು ಯಾರಿಗೆ?
ಕೆ.ಸಿ.ದಾಸ್​ನಲ್ಲಿ ಸ್ವೀಟ್ ಖರೀದಿಸಿದ ಬೈರತಿ ಬಸವರಾಜ್ ಹಾಗೂ ಎಸ್.ಆರ್. ವಿಶ್ವನಾಥ್
TV9 Web
| Edited By: |

Updated on:Apr 06, 2022 | 8:27 PM

Share

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದರು. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದರು. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಯಡಿಯೂರಪ್ಪ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಯುತ್ತಿರುವ ಮಧ್ಯೆ ಸಚಿವ ಬೈರತಿ ಬಸವರಾಜ್ ಮತ್ತು ಬಿಡಿಎ ಅಧ್ಯಕ್ಷ. ಎಸ್.ಆರ್. ವಿಶ್ವನಾಥ್ ಕೆ.ಸಿ.ದಾಸ್ ಮಳಿಗೆಗೆ ಹೋಗಿ ಸ್ವೀಟ್ ಖರೀದಿಸಿದ್ದಾರೆ. ಸ್ವೀಟ್ ಖರೀದಿಸಿದ ಬಳಿಕ, ಸಿಎಂ ವಾಹನಕ್ಕೆ ಸ್ವೀಟ್ ಪ್ಯಾಕೆಟ್‌ಗಳನ್ನು ತಂದಿಟ್ಟಿದ್ದಾರೆ. ಬೈರತಿ ಬಸವರಾಜ್ ಮತ್ತು ಎಸ್.ಆರ್.ವಿಶ್ವನಾಥ್ ಮುಖ್ಯಮಂತ್ರಿ ಯಡಿಯೂರಪ್ಪಗೂ ಸಿಹಿತಿಂಡಿ ತಂದುಕೊಟ್ಟಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

Published On - 3:06 pm, Sat, 30 January 21

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ