AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠ ಅಭಿವೃದ್ಧಿ ನಿಗಮ ರಚನೆ: ಇತ್ತ ಕನ್ನಡಿಗರ ಪ್ರತಿಭಟನೆ..ಅತ್ತ ಮರಾಠರಿಂದ ಸಿಎಂ ಯಡಿಯೂರಪ್ಪನವರಿಗೆ ಸನ್ಮಾನ

ಇಂದು ಮರಾಠ ಅಭಿವೃದ್ಧಿ ನಿಗಮ ರಚಿಸಿದ್ದಕ್ಕಾಗಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಹಲವೆಡೆ ಹೋರಾಟ ನಡೆಸಿದ್ದವು. ಈ ನಡುವೆ ಸಿಎಂ ಮರಾಠ ಮುಖಂಡರ ಸನ್ಮಾನ ಸ್ವೀಕರಿಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ರಚನೆ: ಇತ್ತ ಕನ್ನಡಿಗರ ಪ್ರತಿಭಟನೆ..ಅತ್ತ ಮರಾಠರಿಂದ ಸಿಎಂ ಯಡಿಯೂರಪ್ಪನವರಿಗೆ ಸನ್ಮಾನ
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
TV9 Web
| Edited By: |

Updated on:Apr 07, 2022 | 5:37 PM

Share

ಬೆಳಗಾವಿ: ಮರಾಠ ಅಭಿವೃದ್ಧಿ ನಿಗಮ ರಚಿಸಿದ್ದಕ್ಕೆ ಬೆಳಗಾವಿಯ ಸ್ಥಳೀಯ ಮರಾಠ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪಗೆ ಸನ್ಮಾನ ಮಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳಿದ್ದ ಯಡಿಯೂರಪ್ಪಗೆ ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸನ್ಮಾನ ನಡೆದಿದೆ. ಮರಾಠ ಮುಖಂಡರು ಶಾಲು ಹೊದಿಸಿ, ಛತ್ರಪತಿ ಶಿವಾಜಿ ಮೂರ್ತಿ ನೀಡಿ ಸನ್ಮಾನಿಸಿದ್ದಾರೆ.

ಬಂದ್ ನಡೆದ ಬೆನ್ನಲ್ಲೇ ಈ ಸನ್ಮಾನ ಇಂದು ಮರಾಠ ಅಭಿವೃದ್ಧಿ ನಿಗಮ ರಚಿಸಿದ್ದಕ್ಕಾಗಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಹಲವೆಡೆ ಹೋರಾಟ ನಡೆಸಿದ್ದವು. ಈ ನಡುವೆ ಸಿಎಂ ಮರಾಠ ಮುಖಂಡರ ಸನ್ಮಾನ ಸ್ವೀಕರಿಸಿದ್ದು, ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ತೋರಿದೆ.

ಕರ್ನಾಟಕ ಬಂದ್​ ಮಧ್ಯೆ ಮರಾಠಿಗರ ವಿಜಯೋತ್ಸವ: ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ, ಸಿಹಿ ಹಂಚಿಕೆ

Published On - 6:40 pm, Sat, 5 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ