AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್

[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು. ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ […]

ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್
ಸಾಧು ಶ್ರೀನಾಥ್​
|

Updated on:Jul 14, 2020 | 12:19 PM

Share

[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು.

ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ ಮತ್ತೊಂದು ಅವ್ಯವಹಾರದ ಆರೋಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಂಡು ರಾಜ್ಯ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಮಾಡಿತ್ತು. ತಾಜಾ ಬೆಳವಣಿಗೆಗೆ ವೀಕ್ಷಿಸಿ ಟೊವಿ9 ಕನ್ನಡ ಯೂಟ್ಯೂಬ್ ಲೈವ್

Published On - 10:45 am, Tue, 14 July 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು