AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್

[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು. ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ […]

ಕೋವಿಡ್ ಸೆಂಟರ್​ಗಳಲ್ಲಿ ಭಾರಿ ಅಕ್ರಮದ ಬೆಡ್ ಬಾಡಿಗೆ ವ್ಯವಹಾರಕ್ಕೆ ಬ್ರೇಕ್
ಸಾಧು ಶ್ರೀನಾಥ್​
|

Updated on:Jul 14, 2020 | 12:19 PM

Share

[lazy-load-videos-and-sticky-control id=”iKFjQPv3kmQ”] ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಸಂದರ್ಭದಲ್ಲಿ ಬೆಡ್ ಬಾಡಿಗೆಗೆ ಪಡೆಯುವ ವ್ಯವಹಾರಕ್ಕೆ ಸಿಎಂ ಯಡಿಯೂರಪ್ಪ ಬ್ರೇಕ್ ಹಾಕಿದ್ದಾರೆ. ನಿನ್ನೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಾಡಿಗೆಗೆ ಪಡೆಯದೇ ನೇರವಾಗಿ ಖರೀದಿ ಮಾಡಲು ಸೂಚನೆ ನೀಡಿದ್ದರು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಬಾಡಿಗೆಗೆ ಪಡೆಯುವ ವಸ್ತುಗಳ ಬಾಡಿಗೆ ಮೂಲ ಬೆಲೆಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ತೆರಲಾಗಿತ್ತು.

ತಮ್ಮ ಗಮನಕ್ಕೆ ತಾರದೇ ಬಾಡಿಗೆಗೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಸಿಎಂ ತರಾಟೆಗೆತ್ತಿಕೊಂಡಿದ್ದರು. ಈ ಮೂಲಕ ಮತ್ತೊಂದು ಅವ್ಯವಹಾರದ ಆರೋಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಂಡು ರಾಜ್ಯ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಮಾಡಿತ್ತು. ತಾಜಾ ಬೆಳವಣಿಗೆಗೆ ವೀಕ್ಷಿಸಿ ಟೊವಿ9 ಕನ್ನಡ ಯೂಟ್ಯೂಬ್ ಲೈವ್

Published On - 10:45 am, Tue, 14 July 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್