AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದಲೇ ಸಿಎಂ BSY ಕರ್ತವ್ಯಕ್ಕೆ ಹಾಜರು, ಕ್ವಾರಂಟೈನ್ ಅನ್ವಯ ಆಗಲ್ಲ

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಎಂದಿನಂತೆ ವಾಕಿಂಗ್ ಹಾಗೂ ಆಹಾರ ಶೈಲಿಯನ್ನು ಮುಂದುವರೆಸಲು ಇದೇ ಸಂದರ್ಭದಲ್ಲಿ ವೈದ್ಯರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂವಿಧಾನಿಕ ಹುದ್ದೆಯಲ್ಲಿದ್ದು ಜೊತೆಗೆ ಕೊರೊನಾ ವಾರಿಯರ್ ಆಗಿರುವ ಹಿನ್ನೆಲೆಯಿಂದಾಗಿ ಸಾಮಾನ್ಯ ಸೋಂಕಿತರಿಗೆ ಇರುವಂತಹ ನಿಯಮಾವಳಿಗಳು ಇರುವುದಿಲ್ಲ. ಹಾಗಾಗಿ ಬಿಎಸ್ ವೈಗೆ ಕ್ವಾರಂಟೈನ್ ಆಗುವ ನಿಯಮಾವಳಿಗಳು ಇಲ್ಲದಿರುವುದರಿಂದ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜೊತೆಗೆ […]

ನಾಳೆಯಿಂದಲೇ ಸಿಎಂ BSY ಕರ್ತವ್ಯಕ್ಕೆ ಹಾಜರು, ಕ್ವಾರಂಟೈನ್ ಅನ್ವಯ ಆಗಲ್ಲ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:Aug 10, 2020 | 5:52 PM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಸಿಎಂ ಬಿಎಸ್ ಯಡಿಯೂರಪ್ಪ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಎಂದಿನಂತೆ ವಾಕಿಂಗ್ ಹಾಗೂ ಆಹಾರ ಶೈಲಿಯನ್ನು ಮುಂದುವರೆಸಲು ಇದೇ ಸಂದರ್ಭದಲ್ಲಿ ವೈದ್ಯರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂವಿಧಾನಿಕ ಹುದ್ದೆಯಲ್ಲಿದ್ದು ಜೊತೆಗೆ ಕೊರೊನಾ ವಾರಿಯರ್ ಆಗಿರುವ ಹಿನ್ನೆಲೆಯಿಂದಾಗಿ ಸಾಮಾನ್ಯ ಸೋಂಕಿತರಿಗೆ ಇರುವಂತಹ ನಿಯಮಾವಳಿಗಳು ಇರುವುದಿಲ್ಲ. ಹಾಗಾಗಿ ಬಿಎಸ್ ವೈಗೆ ಕ್ವಾರಂಟೈನ್ ಆಗುವ ನಿಯಮಾವಳಿಗಳು ಇಲ್ಲದಿರುವುದರಿಂದ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಜೊತೆಗೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಬಹುದು ಎಂಬ ಮಾಹಿತಿ ಇದ್ದು, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿದುಬಂದಿದೆ.

ಪುತ್ರಿ ಸಹ ಮನೆಗೆ ವಾಪಾಸ್.. ಸಿಎಂ ಬಿಎಸ್‌ವೈ ಜೊತೆಗೆ ಕೊರೊನಾ ಸೋಂಕು ದೃಢಪಟ್ಟಿದ್ದ ಸಿಎಂ ಪುತ್ರಿ ಪದ್ಮಾವತಿ ಸಹ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ವಾಪಸಾಗಿದ್ದಾರೆ.

Published On - 5:37 pm, Mon, 10 August 20

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌