AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮೇಶ್ವರ ಬೀಚ್​ನಲ್ಲಿ.. ಕ್ಷಣಾರ್ಧದಲ್ಲಿ ಸಮುದ್ರಪಾಲಾಗ್ತಿದ್ದ ಬೊಮ್ಮಸಂದ್ರದ ಯುವತಿಯ ರಕ್ಷಣೆ

ಸಮುದ್ರಪಾಲಾಗ್ತಿದ್ದ ಯುವತಿಯನ್ನ ಕರಾವಳಿ ಕಾವಲು ಪಡೆ ರಕ್ಷಿಸಿರುವ ಘಟನೆ ನಗರದ ಹೊರವಲಯದ ಸೋಮೇಶ್ವರ ಬೀಚ್​ ಬಳಿ ನಡೆದಿದೆ. ಸೋಮೇಶ್ವರ ಸಮುದ್ರ ತೀರದಲ್ಲಿ ಅಲೆಗಳಲ್ಲಿ ಸಿಲುಕಿ ಸಮುದ್ರಪಾಲಾಗ್ತಿದ್ದ ಯುವತಿ ಕೀರ್ತಿಯನ್ನು ರಕ್ಷಿಸಲಾಯಿತು.

ಸೋಮೇಶ್ವರ ಬೀಚ್​ನಲ್ಲಿ.. ಕ್ಷಣಾರ್ಧದಲ್ಲಿ ಸಮುದ್ರಪಾಲಾಗ್ತಿದ್ದ ಬೊಮ್ಮಸಂದ್ರದ ಯುವತಿಯ ರಕ್ಷಣೆ
ಸಮುದ್ರಪಾಲಾಗ್ತಿದ್ದ ಬೊಮ್ಮಸಂದ್ರದ ಯುವತಿಯ ರಕ್ಷಣೆ
KUSHAL V
|

Updated on: Jan 12, 2021 | 10:02 PM

Share

ಮಂಗಳೂರು: ಸಮುದ್ರಪಾಲಾಗ್ತಿದ್ದ ಯುವತಿಯನ್ನ ಕರಾವಳಿ ಕಾವಲು ಪಡೆ ರಕ್ಷಿಸಿರುವ ಘಟನೆ ನಗರದ ಹೊರವಲಯದ ಸೋಮೇಶ್ವರ ಬೀಚ್​ ಬಳಿ ನಡೆದಿದೆ. ಸೋಮೇಶ್ವರ ಸಮುದ್ರ ತೀರದಲ್ಲಿ ಅಲೆಗಳಲ್ಲಿ ಸಿಲುಕಿ ಸಮುದ್ರಪಾಲಾಗ್ತಿದ್ದ ಯುವತಿ ಕೀರ್ತಿಯನ್ನು ರಕ್ಷಿಸಲಾಯಿತು.

23 ವರ್ಷದ ಕೀರ್ತಿ ಮೂಲತಃ ಬೆಂಗಳೂರಿನ ಬೊಮ್ಮಸಂದ್ರದ ನಿವಾಸಿ. ಯುವತಿ ತನ್ನ ಗೆಳತಿಯರಾದ ಜಯಶ್ರೀ, ಕ್ರಿಯಾ ಜೊತೆ ನಗರಕ್ಕೆ ಪ್ರವಾಸಕ್ಕೆಂದು ಬಂದಿದ್ದರು.

ಕ್ಯಾಬ್ ಮೂಲಕ ವಿಹಾರಕ್ಕೆಂದು ಬಂದಿದ್ದ ತಂಡ ಸಮುದ್ರದಲ್ಲಿ ಆಟವಾಡುವಾಗ ಬೃಹತ್​ ಅಲೆಗಳು ತೀರಕ್ಕೆ ಅಪ್ಪಳಿಸಿದೆ. ಈ ವೇಳೆ, ಅಲೆಗಳಲ್ಲಿ ಸಿಲುಕಿದ ಕಿರ್ತಿ ಹಾಗೇ ಕೊಚ್ಚಿ ಹೋಗುತ್ತಿದ್ದಳು. ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಅಶೋಕ್ ಸೋಮೇಶ್ವರ್​, ಕಿರಣ್, ಌಂಟನಿ ಮತ್ತು ಶಿವಪ್ರಸಾದ್​ ಕೂಡಲೇ ಕಾರ್ಯಪ್ರವೃತರಾಗಿ ಕೀರ್ತಿಯನ್ನು ರಕ್ಷಣೆ ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 250 ಕ್ವಿಂಟಾಲ್​ ಪಡಿತರ ಅಕ್ಕಿ ಜಪ್ತಿ, ಯಾವೂರಲ್ಲಿ?

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?