AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವ ಲಿಂಗದ ಮೇಲೆ ಪ್ರತ್ಯಕ್ಷನಾದ ನಾಗ..

ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಮಲ್ಲಪ್ಪ ದೇವಸ್ಥಾನದ ಶಿವ ಲಿಂಗದ ಮೇಲೆ ನಾಗರ ಹಾವು ಪ್ರತ್ಯಕ್ಷವಾಗಿದೆ.

ಶಿವ ಲಿಂಗದ ಮೇಲೆ ಪ್ರತ್ಯಕ್ಷನಾದ ನಾಗ..
ಶಿವಲಿಂಗದ ಮೇಲೆ ಕಂಡುಬಂದ ನಾಗರಹಾವು
sandhya thejappa
| Edited By: |

Updated on:Dec 31, 2020 | 12:02 PM

Share

ಮೈಸೂರು: ಹಾವನ್ನ ಕಂಡರೆ ಯಾರಿಗೆ ಭಯವಿಲ್ಲ ಹೇಳಿ. ದೂರದಲ್ಲಿದ್ದ ಹಾವನ್ನು ನೋಡಿ ಕಾಲು ಕೀಳುವುದು ಸಹಜ. ಆದರೆ ಇಲ್ಲಿ ಶಿವ ಮೂರ್ತಿ ಮೇಲೆ ನಾಗರ  ಹಾವನ್ನು ಕಂಡ ಭಕ್ತರು ದೇವರೇ ಕಣ್ಣೆದುರು ಬಂದಂತೆ ಪೂಜೆ ಸಲ್ಲಿಸಿದ್ದಾರೆ.

ಹೌದು, ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಮಲ್ಲಪ್ಪ ದೇವಸ್ಥಾನದ ಶಿವ ಲಿಂಗದ ಮೇಲೆ ನಾಗರ ಹಾವು ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು, ಭಕ್ತರಿಗೆ ಅಚ್ಚರಿ ಮೂಡಿಸಿದೆ. ನಾಗರ ಹಾವನ್ನು ಕಂಡ ಭಕ್ತರು ಪರಮಾತ್ಮನೇ ಕಾಣಿಸುತ್ತಿದ್ದಾನೆಂದು ಶ್ರದ್ದಾ ಭಕ್ತಿಯಿಂದ ಹಾವಿಗೆ ಪೂಜೆ ಸಲ್ಲಿಸಿದ್ದಾರೆ.

ಮೈಸೂರು: ನಿಜದ ನಾಗರ ಕಂಡರೆ ಪೂಜೆ ಮಾಡುವರಯ್ಯಾ, ಕೇರೆ ಹಾವು ಕಂಡರೆ?

Published On - 11:54 am, Thu, 31 December 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ