AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ

ಯಾದಗಿರಿ ಜಿಲ್ಲೆಯಲ್ಲಿ ಕೋಳಿ ಪಂದ್ರ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
TV9 Web
| Edited By: |

Updated on: Jun 19, 2021 | 1:05 PM

Share

ಯಾದಗಿರಿ: ಜಿಲ್ಲೆಯಲ್ಲಿ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ್ ಗ್ರಾಮದ ಹೊರ ವಲಯದಲ್ಲಿ ಕೋಳಿ ಪಂದ್ಯ ನಡೆಯುತ್ತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಐವರು ಜತೆ ಕೋಳಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ ಈ ಹಿಂದೆ ಕಳೆದ ಮಾರ್ಚ್​ ತಿಂಗಳಿನಲ್ಲಷ್ಟೇ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದರು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಜಿಲ್ಲೆಯ ಹುಣಸಗಿ ತಾಲೂಕಿನ ರಾಯಗೇರಿ ಗ್ರಾಮದಲ್ಲಿ ಕೋಳಿ ಪಂದ್ಯ ಆಡುತ್ತಿದ್ದ 30 ಜನರನ್ನು ಪೊಲೀಸರು ಸೆರೆ ಹಿಡಿದಿದ್ದರು. 22 ಹುಂಜ, 15ಕ್ಕೂ ಹೆಚ್ಚು ಮೊಬೈಲ್, ₹32 ಸಾವಿರ ಜಪ್ತಿ ಮಾಡಲಾಗಿತ್ತು. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು: ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವು ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವಿಗೀಡಾದ ಘಟನೆ ನಂಜನಗೂಡು ತಾಲ್ಲೂಕು ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಾಯಿರಿಕೆಯಿಂದಾಗಿ ಕುಡಿಯುವ ನೀರನ್ನು ಅರಸಿ ಕಬಿನಿ ಬಲದಂಡೆ ಬಳಿ ಬಂದಿತ್ತು. ಈ ವೇಳೆ ಬಿದ್ದು ಸಾವಿಗೀಡಾಗಿದೆ. ಸುಮಾರು 5 ವರ್ಷದ ಗಂಡು ಜಿಂಕೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ:

Cockfight: ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!