AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ

ಯಾದಗಿರಿ ಜಿಲ್ಲೆಯಲ್ಲಿ ಕೋಳಿ ಪಂದ್ರ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
TV9 Web
| Edited By: |

Updated on: Jun 19, 2021 | 1:05 PM

Share

ಯಾದಗಿರಿ: ಜಿಲ್ಲೆಯಲ್ಲಿ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ್ ಗ್ರಾಮದ ಹೊರ ವಲಯದಲ್ಲಿ ಕೋಳಿ ಪಂದ್ಯ ನಡೆಯುತ್ತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಐವರು ಜತೆ ಕೋಳಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ ಈ ಹಿಂದೆ ಕಳೆದ ಮಾರ್ಚ್​ ತಿಂಗಳಿನಲ್ಲಷ್ಟೇ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದರು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಜಿಲ್ಲೆಯ ಹುಣಸಗಿ ತಾಲೂಕಿನ ರಾಯಗೇರಿ ಗ್ರಾಮದಲ್ಲಿ ಕೋಳಿ ಪಂದ್ಯ ಆಡುತ್ತಿದ್ದ 30 ಜನರನ್ನು ಪೊಲೀಸರು ಸೆರೆ ಹಿಡಿದಿದ್ದರು. 22 ಹುಂಜ, 15ಕ್ಕೂ ಹೆಚ್ಚು ಮೊಬೈಲ್, ₹32 ಸಾವಿರ ಜಪ್ತಿ ಮಾಡಲಾಗಿತ್ತು. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು: ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವು ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವಿಗೀಡಾದ ಘಟನೆ ನಂಜನಗೂಡು ತಾಲ್ಲೂಕು ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಾಯಿರಿಕೆಯಿಂದಾಗಿ ಕುಡಿಯುವ ನೀರನ್ನು ಅರಸಿ ಕಬಿನಿ ಬಲದಂಡೆ ಬಳಿ ಬಂದಿತ್ತು. ಈ ವೇಳೆ ಬಿದ್ದು ಸಾವಿಗೀಡಾಗಿದೆ. ಸುಮಾರು 5 ವರ್ಷದ ಗಂಡು ಜಿಂಕೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ:

Cockfight: ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್