AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ

ಯಾದಗಿರಿ ಜಿಲ್ಲೆಯಲ್ಲಿ ಕೋಳಿ ಪಂದ್ರ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
TV9 Web
| Edited By: |

Updated on: Jun 19, 2021 | 1:05 PM

Share

ಯಾದಗಿರಿ: ಜಿಲ್ಲೆಯಲ್ಲಿ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ್ ಗ್ರಾಮದ ಹೊರ ವಲಯದಲ್ಲಿ ಕೋಳಿ ಪಂದ್ಯ ನಡೆಯುತ್ತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಐವರು ಜತೆ ಕೋಳಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ ಈ ಹಿಂದೆ ಕಳೆದ ಮಾರ್ಚ್​ ತಿಂಗಳಿನಲ್ಲಷ್ಟೇ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದರು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಜಿಲ್ಲೆಯ ಹುಣಸಗಿ ತಾಲೂಕಿನ ರಾಯಗೇರಿ ಗ್ರಾಮದಲ್ಲಿ ಕೋಳಿ ಪಂದ್ಯ ಆಡುತ್ತಿದ್ದ 30 ಜನರನ್ನು ಪೊಲೀಸರು ಸೆರೆ ಹಿಡಿದಿದ್ದರು. 22 ಹುಂಜ, 15ಕ್ಕೂ ಹೆಚ್ಚು ಮೊಬೈಲ್, ₹32 ಸಾವಿರ ಜಪ್ತಿ ಮಾಡಲಾಗಿತ್ತು. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು: ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವು ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವಿಗೀಡಾದ ಘಟನೆ ನಂಜನಗೂಡು ತಾಲ್ಲೂಕು ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಾಯಿರಿಕೆಯಿಂದಾಗಿ ಕುಡಿಯುವ ನೀರನ್ನು ಅರಸಿ ಕಬಿನಿ ಬಲದಂಡೆ ಬಳಿ ಬಂದಿತ್ತು. ಈ ವೇಳೆ ಬಿದ್ದು ಸಾವಿಗೀಡಾಗಿದೆ. ಸುಮಾರು 5 ವರ್ಷದ ಗಂಡು ಜಿಂಕೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ:

Cockfight: ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?