AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ

ಯಾದಗಿರಿ ಜಿಲ್ಲೆಯಲ್ಲಿ ಕೋಳಿ ಪಂದ್ರ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ ಐವರ ಬಂಧನ
TV9 Web
| Edited By: |

Updated on: Jun 19, 2021 | 1:05 PM

Share

ಯಾದಗಿರಿ: ಜಿಲ್ಲೆಯಲ್ಲಿ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಂದ್ಯದಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಜಿಲ್ಲೆಯ ಸುರಪುರ ತಾಲೂಕಿನ ಕರ್ನಾಳ್ ಗ್ರಾಮದ ಹೊರ ವಲಯದಲ್ಲಿ ಕೋಳಿ ಪಂದ್ಯ ನಡೆಯುತ್ತಿತ್ತು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಐವರು ಜತೆ ಕೋಳಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ ಈ ಹಿಂದೆ ಕಳೆದ ಮಾರ್ಚ್​ ತಿಂಗಳಿನಲ್ಲಷ್ಟೇ ಕೋಳಿ ಪಂದ್ಯ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದರು. ಸುರಪುರ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಜಿಲ್ಲೆಯ ಹುಣಸಗಿ ತಾಲೂಕಿನ ರಾಯಗೇರಿ ಗ್ರಾಮದಲ್ಲಿ ಕೋಳಿ ಪಂದ್ಯ ಆಡುತ್ತಿದ್ದ 30 ಜನರನ್ನು ಪೊಲೀಸರು ಸೆರೆ ಹಿಡಿದಿದ್ದರು. 22 ಹುಂಜ, 15ಕ್ಕೂ ಹೆಚ್ಚು ಮೊಬೈಲ್, ₹32 ಸಾವಿರ ಜಪ್ತಿ ಮಾಡಲಾಗಿತ್ತು. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೈಸೂರು: ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವು ನೀರು ಕುಡಿಯುವ ವೇಳೆ ನಾಲೆಗೆ ಬಿದ್ದು ಜಿಂಕೆ ಸಾವಿಗೀಡಾದ ಘಟನೆ ನಂಜನಗೂಡು ತಾಲ್ಲೂಕು ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಬಾಯಿರಿಕೆಯಿಂದಾಗಿ ಕುಡಿಯುವ ನೀರನ್ನು ಅರಸಿ ಕಬಿನಿ ಬಲದಂಡೆ ಬಳಿ ಬಂದಿತ್ತು. ಈ ವೇಳೆ ಬಿದ್ದು ಸಾವಿಗೀಡಾಗಿದೆ. ಸುಮಾರು 5 ವರ್ಷದ ಗಂಡು ಜಿಂಕೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ:

Cockfight: ಯಾದಗಿರಿಯಲ್ಲಿ ಕೋಳಿ ಪಂದ್ಯ ನಡೆಸುತ್ತಿದ್ದ 30 ಮಂದಿ ಅರೆಸ್ಟ್, 22 ಹುಂಜ ಜಪ್ತಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ