AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?

ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ.

ಅಧಿಕಾರ ಬಿಟ್ಟುಕೊಟ್ರೂ SIM ಬಿಡೆನು: ಖಾಕಿಗಳ ಕಿತ್ತಾಟದಲ್ಲಿ ಜನರ ಕಷ್ಟ ಕೇಳೋರು ಯಾರು?
ದೇವನಹಳ್ಳಿ ಪೊಲೀಸ್​ ಠಾಣೆ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 30, 2020 | 11:11 AM

Share

ದೇವನಹಳ್ಳಿ: ಇಬ್ಬರು ಖಾಕಿ ಅಧಿಕಾರಿಗಳು ಶೀತಲ ಸಮರದಿಂದ ಸಾರ್ವಜನಿಕರು ಕಷ್ಟ ಅನುಭವಿಸುತ್ತಿರುವ ಘಟನೆ ದೇವನಹಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಕಳೆದ ಒಂದೂವರೆ ವರ್ಷದಿಂದ ದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜುರನ್ನು ಕಳೆದ ಎರಡು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಗಲಾಟೆ ಬಂದೋಬಸ್​ಗೆಂದು ನಿಯೋಜಿಸಲಾಗಿತ್ತು. ಜೊತೆಗೆ, ದೇವನಹಳ್ಳಿ ಠಾಣೆಗೆ ಪ್ರಭಾರ ಇನ್​ಸ್ಪೆಕ್ಟರ್​ ಆಗಿ ಮೊಹಮ್ಮದ್ ರಫೀಕ್​ರನ್ನ ಹಿರಿಯ ಅಧಿಕಾರಿಗಳು ನೇಮಕ ಮಾಡಿದ್ದರು.

ಆದರೆ, ಅಧಿಕಾರ ಬಿಟ್ಟುಕೊಟ್ರೂ ಸಿದ್ದರಾಜು ತಮ್ಮ ಅಧಿಕೃತ ಮೊಬೈಲ್​ ಸಿಮ್ ಕಾರ್ಡ್​ನ ಹಸ್ತಾಂತರಿಸಿಲ್ಲ ಎಂದು ಹೇಳಲಾಗಿದೆ. ಜೊತೆಗೆ, ಕಳೆದ 2 ತಿಂಗಳಿಂದ ಆ ನಂಬರ್ ಸ್ವಿಚ್ ಆಫ್​ ಕೂಡ ಆಗಿದೆಯಂತೆ. ಇತ್ತ, ಸಿಮ್ ಬಗ್ಗೆ ಕೇಳಿದ್ರೆ ನಾನು ಆವತ್ತೇ ಮೊಹಮ್ಮದ್ ರಫೀಕ್​ಗೆ ಕೊಟ್ಟಿದ್ದೀ‌ನಿ ಎಂದು ಇನ್​​ಸ್ಪೆಕ್ಟರ್ ಸಿದ್ದರಾಜು ಹೇಳುತ್ತಿದ್ದಾರೆ. ಆದ್ರೆ ನನಗೆ ಸಿಮ್ ಕೊಟ್ಟೇ ಇಲ್ಲ.. ಅವರ‌ ಬಳಿಯೇಯಿದೆ ಅಂತಾ ಇನ್​ಸ್ಪೆಕ್ಟರ್​ ರಫೀಕ್​ ವಾದ.

ಈ ನಡುವೆ, ಜನ ತಮ್ಮ ಸಂಕಷ್ಟ ಹೇಳಿಕೊಳ್ಳಲು ಠಾಣೆಯ ಅಧಿಕೃತ ಮೊಬೈಲ್​ ನಂಬರ್​ಗೆ ಕರೆ ಮಾಡಿದ್ರೆ ನೋ ರೆಸ್ಪಾನ್ಸ್. ಹಾಗಾಗಿ, ನಮ್ಮ ಗೋಳು ಕೇಳೋರು ಯಾರು ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇಬ್ಬರು ಅಧಿಕಾರಿಗಳ ಶೀತಲ ಸಮರದ ನಡುವೆ ಸಿಲುಕಿ ನಾವು ಕಷ್ಟ ಅನುಭವಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೇ ಸಬ್​ ರಿಜಿಸ್ಟ್ರಾರ್ ಕುರ್ಚಿಗಾಗಿ.. ಒಂದೇ ರೂಂನಲ್ಲಿ 2 ಚೇರ್​ ಹಾಕಿ ಕುಳಿತ ಅಧಿಕಾರಿಗಳು!

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ