AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭ ಮಾಡಿರುವ ವಿಚಾರದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಮೇರೆಗೆ ಕಾಲೇಜುಗಳನ್ನು ಆರಂಭ ಮಾಡಿದ್ದೇವೆ. ವಿದ್ಯಾರ್ಥಿಗಳು ಆನ್​ಲೈನ್ ಪಾಠ ಅರ್ಥವಾಗ್ತಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. ಹೀಗಾಗಿ ಸರ್ಕಾರದ ಗೈಡ್​ ಲೈನ್​ನೊಂದಿಗೆ ಕಾಲೇಜು ಆರಂಭ ಮಾಡಿದ್ದೇವೆ ಅಲ್ಲದೆ ಹಂತ ಹಂತವಾಗಿ ಮುಂದಿನ ತರಗತಿ ಆರಂಭವಾಗಲಿದೆ ಎಂದರು. ಕೋವಿಡ್ ಟೆಸ್ಟ್​ಗೆ ವಿದ್ಯಾರ್ಥಿಗಳ ಹಣ ಕೊಡಬೇಕಾಗಿಲ್ಲ. ಸರ್ಕಾರದಿಂದಲೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ಮಾಡಲಾಗುತ್ತೆ ಹಾಗೂ […]

ವಿದ್ಯಾರ್ಥಿ, ಪೋಷಕರ ಒತ್ತಾಯಕ್ಕೆ ಕಾಲೇಜು ಓಪನ್ ಮಾಡಿದ್ದೇವೆ -DCM ಡಾ. ಅಶ್ವತ್ಥ್ ನಾರಾಯಣ
ಪೃಥ್ವಿಶಂಕರ
| Edited By: |

Updated on: Nov 17, 2020 | 2:27 PM

Share

ಬೆಂಗಳೂರು: ರಾಜ್ಯದಲ್ಲಿ ಕಾಲೇಜುಗಳು ಆರಂಭ ಮಾಡಿರುವ ವಿಚಾರದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಮೇರೆಗೆ ಕಾಲೇಜುಗಳನ್ನು ಆರಂಭ ಮಾಡಿದ್ದೇವೆ. ವಿದ್ಯಾರ್ಥಿಗಳು ಆನ್​ಲೈನ್ ಪಾಠ ಅರ್ಥವಾಗ್ತಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. ಹೀಗಾಗಿ ಸರ್ಕಾರದ ಗೈಡ್​ ಲೈನ್​ನೊಂದಿಗೆ ಕಾಲೇಜು ಆರಂಭ ಮಾಡಿದ್ದೇವೆ ಅಲ್ಲದೆ ಹಂತ ಹಂತವಾಗಿ ಮುಂದಿನ ತರಗತಿ ಆರಂಭವಾಗಲಿದೆ ಎಂದರು.

ಕೋವಿಡ್ ಟೆಸ್ಟ್​ಗೆ ವಿದ್ಯಾರ್ಥಿಗಳ ಹಣ ಕೊಡಬೇಕಾಗಿಲ್ಲ. ಸರ್ಕಾರದಿಂದಲೇ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ಮಾಡಲಾಗುತ್ತೆ ಹಾಗೂ ಕಾಲೇಜಿಗೆ ಬರಲೇಬೇಕು ಎಂದು ಯಾವ ವಿದ್ಯಾರ್ಥಿಗಳಿಗೂ ಒತ್ತಾಯವಿಲ್ಲ. ಆನ್ ಲೈನ್ ಮೂಲಕವೂ ಪಾಠ ಕೇಳಬಹುದು. ಜೊತೆಗೆ ಕಾಂಟ್ಯಾಕ್ಟ್ ತರಗತಿಗಳು ಮುಂದುವರಿಯಲಿದೆ ಎಂದರು

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು