AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಲೇಜು ಆರಂಭಕ್ಕೆ ಓಕೆ.. ಆದ್ರೆ ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG-UKG ಆರಂಭ’

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದೆ. ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಸುಳಿವು ನೀಡಿದ್ದು ಈಗಾಗಲೇ ಕೇಂದ್ರ ಸರ್ಕಾರ ಶಾಲೆ ತೆರೆಯಲು ಅವಕಾಶ ಕಲ್ಪಿಸಿದೆ. ಕೇಂದ್ರದ ಅನುಮತಿ ಬೆನ್ನಲ್ಲೇ ಯುಜಿಸಿಯಿಂದಲೂ (UGC )‌ ಸೂಚನೆ ದೊರೆತಿದೆ. ಹಾಗಾಗಿ ನವೆಂಬರ್​ನಲ್ಲಿ ಕಾಲೇಜುಗಳನ್ನು ಆರಂಭಿಸುವ ಸೂಚನೆಗಳಿವೆ ಎಂದು ಅವರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪದವಿ ಕಾಲೇಜುಗಳ ಆರಂಭಗೊಳ್ಳಲಿವೆ. ಎರಡನೇ ಹಂತದಲ್ಲಿ 8ರಿಂದ 12ನೇ ತರಗತಿ ಆರಂಭ. […]

‘ಕಾಲೇಜು ಆರಂಭಕ್ಕೆ ಓಕೆ.. ಆದ್ರೆ  ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG-UKG ಆರಂಭ’
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಸಾಧು ಶ್ರೀನಾಥ್​
|

Updated on: Oct 16, 2020 | 4:11 PM

Share

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದೆ. ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಸುಳಿವು ನೀಡಿದ್ದು ಈಗಾಗಲೇ ಕೇಂದ್ರ ಸರ್ಕಾರ ಶಾಲೆ ತೆರೆಯಲು ಅವಕಾಶ ಕಲ್ಪಿಸಿದೆ. ಕೇಂದ್ರದ ಅನುಮತಿ ಬೆನ್ನಲ್ಲೇ ಯುಜಿಸಿಯಿಂದಲೂ (UGC )‌ ಸೂಚನೆ ದೊರೆತಿದೆ. ಹಾಗಾಗಿ ನವೆಂಬರ್​ನಲ್ಲಿ ಕಾಲೇಜುಗಳನ್ನು ಆರಂಭಿಸುವ ಸೂಚನೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪದವಿ ಕಾಲೇಜುಗಳ ಆರಂಭಗೊಳ್ಳಲಿವೆ. ಎರಡನೇ ಹಂತದಲ್ಲಿ 8ರಿಂದ 12ನೇ ತರಗತಿ ಆರಂಭ. 3ನೇ ಹಂತದಲ್ಲಿ 1-7ನೇ ತರಗತಿ ತೆರೆಯಲು ಅವಕಾಶ ಕಲ್ಪಿಸಲಾಗುವುದು. ಆದರೆ, ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG, UKG ಆರಂಭ ಮಾಡುತ್ತೇವಷ್ಟೇ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸಿಎಂ ಜೊತೆ ಶಿಕ್ಷಣ ತಜ್ಞರು‌, ಆರೋಗ್ಯ ತಜ್ಞರ ಚರ್ಚೆ ನಡೆದಿದೆ. ಚರ್ಚೆ ‌ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. ನವೆಂಬರ್ 1 ಅಥವಾ 2ನೇ ವಾರದಲ್ಲಿ ಕಾಲೇಜು ಆರಂಭವಾಗುವ ಸೂಚನೆಯಿದೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ