AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ CD ಪ್ರಕರಣ: ನಿರ್ಭಯಾ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು

Nirbhaya Guidelines | ರಮೇಶ್ ಜಾರಕಿಹೊಳಿ ದೂರಿಗೆ ಹೇಗೆ ಮನ್ನಣೆ ನೀಡಿದ್ದಿರೋ, ಅದೇ ರೀತಿ ಯುವತಿಗೂ ಮನ್ನಣೆ ಕೊಡಬೇಕು ಎಂದು ಮನವಿ ಮಾಡಿರುವ ವಕೀಲರಾದ ಜಗದೀಶ್, ಯುವತಿಗೆ ಲೈಂಗಿಕ ಕಿರುಕುಳ ಆಗಿದ್ದರೆ ನಿರ್ಭಾಯ ಗೈಡ್ ಲೈನ್ಸ್ ಪ್ರಕಾರ ತಕ್ಷಣ ಆಕೆಗೆ ರಕ್ಷಣೆ ನೀಡಬೇಕು ಎಂದಿದ್ದಾರೆ.

ಜಾರಕಿಹೊಳಿ CD ಪ್ರಕರಣ: ನಿರ್ಭಯಾ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Mar 17, 2021 | 3:00 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ ನಿರ್ಭಯಾ ಗೈಡ್ ಲೈನ್ಸ್ ಉಲ್ಲಂಘನೆಯಾಗಿದೆ ಎಂದು ನ್ಯಾಯವಾದಿ ಜಗದೀಶ್ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಯುವತಿಗೆ ಇದುವರೆಗೂ ಯಾವುದೇ ರಕ್ಷಣೆ ನೀಡಿಲ್ಲ. ಸರ್ಕಾರವೇ ಶಾಸಕ ರಮೇಶ್ ಜಾರಕಿಹೊಳಿ ಪರವಾಗಿ ನಿಂತಿದೆ. ಸಂತ್ರಸ್ತೆಯ ವಿಡಿಯೋ ಹೇಳಿಕೆ ಮೇಲೂ ಕ್ರಮ ಕೈಗೊಂಡಿಲ್ಲ ಎಂದು ವಕೀಲರಾದ ಜಗದೀಶ್ ದೂರು ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ದೂರಿಗೆ ಹೇಗೆ ಮನ್ನಣೆ ನೀಡಿದ್ದಿರೋ, ಅದೇ ರೀತಿ ಯುವತಿಯ ದೂರಿಗೂ ಮನ್ನಣೆ ಕೊಡಬೇಕು ಎಂದು ಮನವಿ ಮಾಡಿರುವ ವಕೀಲರಾದ ಜಗದೀಶ್, ಯುವತಿಗೆ ಲೈಂಗಿಕ ಕಿರುಕುಳ ಆಗಿದ್ದರೆ ನಿರ್ಭಯಾ ಗೈಡ್ ಲೈನ್ಸ್ ಪ್ರಕಾರ ಯುವತಿಗೆ ರಕ್ಷಣೆ ನೀಡಬೇಕು. 24 ಗಂಟೆ ಒಳಗೆ ಎಫ್​ಐಆರ್ ದಾಖಲಿಸಿಕೊಳ್ಳಬೇಕು. ಆದರೆ ಈ ಪ್ರಕರಣದಲ್ಲಿ ಈವರೆಗೂ ಎಫ್​ಐಆರ್ ದಾಖಲಿಸಿಕೊಂಡಿಲ್ಲ ಎಂದು ಪೊಲೀಸ್ ಆಯುಕ್ತರಿಗೆ ದೂರು ವಕೀಲರಾದ ಜಗದೀಶ್ ದೂರು ನೀಡಿದ್ದಾರೆ.

comlaint letter

ನಿರ್ಭಯಾ ಗೈಡ್ ಲೈನ್ಸ್ ಉಲ್ಲಂಘನೆ ಆರೋಪದಡಿ ದೂರು

ಇದನ್ನೂ ಓದಿ:

‘ಸಿಡಿ’ಗೇಡಿಗಳ ಸಂಚು: ಮಾಜಿ ಪತ್ರಕರ್ತರು ಸೂತ್ರಧಾರಿಗಳು, ಪಾತ್ರಧಾರಿಗಳು ಯಾರು ಎಂಬುದೇ ಇನ್ನೂ ಗೋಜಲು

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​