AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು. ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ […]

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 10, 2019 | 1:59 PM

Share

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು.

ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ಮಾತ್ರ ದಾಸ್ತಾನು ಮಾಡಬೇಕು.

ಪರವಾನಗಿ ಇಲ್ಲದೆಯೇ ಅದಕ್ಕಿಂತ ಹೆಚ್ಚು ಸಂಗ್ರಹಿಸಿದ್ರೆ ಕಾನೂನು ಕ್ರಮಕೈಗೊಳ್ಳುವುದಾಗಿ ಮೈಸೂರು ಡಿಸಿ ಆದೇಶ ನೀಡಿದ್ದಾರೆ. ಇನ್ನು ಮುಂದೆ ಆಹಾರ ಇಲಾಖೆ ಕೂಡ ಯಾವಾಗ ಬೇಕಾದರು ಈರುಳ್ಳಿ ಅಂಗಡಿಗಳ ಮೇಲೆ ದಾಳಿ ನಡೆಸಬಹುದು. ಹೀಗಾಗಿ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 1:27 pm, Tue, 10 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!