AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು. ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ […]

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 10, 2019 | 1:59 PM

Share

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು.

ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ಮಾತ್ರ ದಾಸ್ತಾನು ಮಾಡಬೇಕು.

ಪರವಾನಗಿ ಇಲ್ಲದೆಯೇ ಅದಕ್ಕಿಂತ ಹೆಚ್ಚು ಸಂಗ್ರಹಿಸಿದ್ರೆ ಕಾನೂನು ಕ್ರಮಕೈಗೊಳ್ಳುವುದಾಗಿ ಮೈಸೂರು ಡಿಸಿ ಆದೇಶ ನೀಡಿದ್ದಾರೆ. ಇನ್ನು ಮುಂದೆ ಆಹಾರ ಇಲಾಖೆ ಕೂಡ ಯಾವಾಗ ಬೇಕಾದರು ಈರುಳ್ಳಿ ಅಂಗಡಿಗಳ ಮೇಲೆ ದಾಳಿ ನಡೆಸಬಹುದು. ಹೀಗಾಗಿ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 1:27 pm, Tue, 10 December 19

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ