AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು. ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ […]

ಈರುಳ್ಳಿ ಮಾರಾಟಕ್ಕೆ ಮೊದ್ಲು ಲೈಸೆನ್ಸ್ ತಗೊಳ್ಳಿ, ಅಕ್ರಮ ದಾಸ್ತಾನು ಮಾಡಿದ್ರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 10, 2019 | 1:59 PM

Share

ಮೈಸೂರು: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮಾಡುವವರ ವಿರುದ್ಧ ತಡೆ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೈಸೂರು ಜಿಲ್ಲೆಯಲ್ಲಿ ಪರವಾನಗಿ ಪಡೆದು ಈರುಳ್ಳಿ ಮಾರಾಟ ಮಾಡಬೇಕು ಎಂದು ಡಿಸಿ ಆದೇಶಿಸಿದ್ದಾರೆ. ಅಗತ್ಯ ವಸ್ತುಗಳ ಪರವಾನಗಿ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು.

ನಗರ ವ್ಯಾಪಾರಿಗಳು ಡಿಸಿ ಕಚೇರಿಯಿಂದ ಲೈಸೆನ್ಸ್ ಪಡೆದೇ ಮಾರಾಟ ಮಾಡಬೇಕು. ತಾಲೂಕಿನಲ್ಲಿ ತಹಶೀಲ್ದಾರ್‌ರಿಂದ ಅನುಮತಿ ಪಡೆಯಬೇಕು. ಸರ್ಕಾರದ ಆದೇಶದಂತೆ ಸಗಟು ವ್ಯಾಪಾರಿಗಳು 250 ಕ್ವಿಂಟಾಲ್ ಈರುಳ್ಳಿ ಮಾತ್ರ ದಾಸ್ತಾನಿನಲ್ಲಿ ಸಂಗ್ರಹಿಸಬೇಕು. ಚಿಲ್ಲರೆ ವ್ಯಾಪಾರಿಗಳು 50 ಕ್ವಿಂಟಾಲ್ ಮಾತ್ರ ದಾಸ್ತಾನು ಮಾಡಬೇಕು.

ಪರವಾನಗಿ ಇಲ್ಲದೆಯೇ ಅದಕ್ಕಿಂತ ಹೆಚ್ಚು ಸಂಗ್ರಹಿಸಿದ್ರೆ ಕಾನೂನು ಕ್ರಮಕೈಗೊಳ್ಳುವುದಾಗಿ ಮೈಸೂರು ಡಿಸಿ ಆದೇಶ ನೀಡಿದ್ದಾರೆ. ಇನ್ನು ಮುಂದೆ ಆಹಾರ ಇಲಾಖೆ ಕೂಡ ಯಾವಾಗ ಬೇಕಾದರು ಈರುಳ್ಳಿ ಅಂಗಡಿಗಳ ಮೇಲೆ ದಾಳಿ ನಡೆಸಬಹುದು. ಹೀಗಾಗಿ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ.

Published On - 1:27 pm, Tue, 10 December 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ