AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್​ನಲ್ಲಿರುವ ವಿದ್ಯಾಭವನ ಇಂಟರ್​ನ್ಯಾಷನಲ್​ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 5:02 PM

Share

ಬಾಗಲಕೋಟೆ: ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್​ನಲ್ಲಿರುವ ವಿದ್ಯಾಭವನ ಇಂಟರ್​ನ್ಯಾಷನಲ್​ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್ ಪುಸ್ತಕ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಸರ್ಕಾರಿ ಶಾಲೆಗಳಿಗೆ 400 ಕಂಪ್ಯೂಟರ್​ಗಳನ್ನು ವಿತರಿಸಲಾಯಿತು. ಹಾಗೆಯೇ 100 ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್​ ಮೊದಲ ವಾರದಲ್ಲಿ SSLC ಪರೀಕ್ಷೆ- ಸಚಿವ ಸುರೇಶ್ ಕುಮಾರ್ ಘೋಷಣೆ

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು