AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ನಾಯಿಕೊಡೆಗಳು ಹುಟ್ಟಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!

Condom: ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಗಳು ಪತ್ತೆಯಾಗಿವೆ. ಕಿಲೋಮಿಟರ್ ಗಟ್ಟಲೆ ಕಾಂಡೋಮ್ ಗಳು ಬಿದ್ದಿರುವುದನ್ನು ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಎಲ್ಲಿಂದ ಬಂತು ಇಷ್ಟೊಂದು? ಇವೇನು ಬಳಸಿ ಬಿಸಾಡಿರುವುದಾ ಎಂದು ಸ್ಥಳೀಯರು ಚಿಂತಿತರಾಗಿದ್ದಾರೆ.

ಮಳೆಗೆ ನಾಯಿಕೊಡೆಗಳು ಹುಟ್ಟಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!
ಮಳೆಗೆ ನಾಯಿಕೊಡೆಗಳು ಹುಟ್ಟುಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!
TV9 Web
| Edited By: ಸಾಧು ಶ್ರೀನಾಥ್​|

Updated on:Sep 08, 2021 | 12:25 PM

Share

ತುಮಕೂರು: ದಿನಬೆಳಗಾಗುವುದರೊಳಗಾಗಿ ನಿರ್ಜನ ಹೆದ್ದಾರಿ ರಸ್ತೆಗಳಲ್ಲಿ ಅನೇಕ ಅವಘಡಗಳು ನಡೆಯುತ್ತಿರುತ್ತವೆ. ಅನೇಕ ಚಿತ್ರ ವಿಚಿತ್ರ ಪ್ರಕರಣಗಳೂ ಆಗಾಗ ನಡೆಯುತ್ತಿರುತ್ತವೆ. ಬರೀ ಅಪಘಾತಗಳೇ ಅಲ್ಲ, ಆಕ್ಸಿಡೆಂಟಲ್​ ಆಗಿ ನಿಗೂಢವಾದ ವಸ್ತುಗಳೂ ಸಿಗತೊಡಗುತ್ತವೆ. ತಾಜಾ ಪ್ರಕರಣದಲ್ಲಿಯೂ ನಿನ್ನೆ ರಾತ್ರಿ ಇಂತಹುದೇ ಕಂಡುಬಂದಿದೆ.

ಏನಪಾ ಅಂದರೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಗಳು ಪತ್ತೆಯಾಗಿವೆ. ಕಿಲೋಮಿಟರ್ ಗಟ್ಟಲೆ ಕಾಂಡೋಮ್ ಗಳು ಬಿದ್ದಿರುವುದನ್ನು ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಎಲ್ಲಿಂದ ಬಂತು ಇಷ್ಟೊಂದು? ಇವೇನು ಬಳಸಿ ಬಿಸಾಡಿರುವುದಾ? ಅಥವಾ ಕಂಪನಿಗಳ ವತಿಯಿಂದ ಸಾಗಣೆ ಮಾಡುವಾಗ ವಾಹನಗಳಿಂದ ಅಚಾನಕ್ಕಾಗಿ ಬಿದ್ದುಹೋಗಿವೆಯೋ? ಎಂದು ಸ್ಥಳೀಯರು ಚಿಂತಿತರಾಗಿದ್ದಾರೆ.

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ-ಬಟವಾಡಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಕಾಂಡೋಮ್ ಗಳು ಬಿದ್ದಿವೆ. ಸದ್ಯಕ್ಕೆ, ಬೇರೆಡೆಯಿಂದ ತಂದು ರಸ್ತೆಯಲ್ಲಿ ಸುರಿದು ಹೋಗಿರುವ ಶಂಕೆ ವ್ಯಕ್ತವಾಗಿದೆ.

 condoms found on national highway at kyathsandra tumkur 1

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ-ಬಟವಾಡಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಕಾಂಡೋಮ್ ಗಳು ಬಿದ್ದಿವೆ.

Also Read: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

(condoms found on national highway at kyathsandra tumkur )

Published On - 12:19 pm, Wed, 8 September 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ