AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ನಾಯಿಕೊಡೆಗಳು ಹುಟ್ಟಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!

Condom: ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಗಳು ಪತ್ತೆಯಾಗಿವೆ. ಕಿಲೋಮಿಟರ್ ಗಟ್ಟಲೆ ಕಾಂಡೋಮ್ ಗಳು ಬಿದ್ದಿರುವುದನ್ನು ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಎಲ್ಲಿಂದ ಬಂತು ಇಷ್ಟೊಂದು? ಇವೇನು ಬಳಸಿ ಬಿಸಾಡಿರುವುದಾ ಎಂದು ಸ್ಥಳೀಯರು ಚಿಂತಿತರಾಗಿದ್ದಾರೆ.

ಮಳೆಗೆ ನಾಯಿಕೊಡೆಗಳು ಹುಟ್ಟಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!
ಮಳೆಗೆ ನಾಯಿಕೊಡೆಗಳು ಹುಟ್ಟುಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಪತ್ತೆ!
TV9 Web
| Updated By: ಸಾಧು ಶ್ರೀನಾಥ್​|

Updated on:Sep 08, 2021 | 12:25 PM

Share

ತುಮಕೂರು: ದಿನಬೆಳಗಾಗುವುದರೊಳಗಾಗಿ ನಿರ್ಜನ ಹೆದ್ದಾರಿ ರಸ್ತೆಗಳಲ್ಲಿ ಅನೇಕ ಅವಘಡಗಳು ನಡೆಯುತ್ತಿರುತ್ತವೆ. ಅನೇಕ ಚಿತ್ರ ವಿಚಿತ್ರ ಪ್ರಕರಣಗಳೂ ಆಗಾಗ ನಡೆಯುತ್ತಿರುತ್ತವೆ. ಬರೀ ಅಪಘಾತಗಳೇ ಅಲ್ಲ, ಆಕ್ಸಿಡೆಂಟಲ್​ ಆಗಿ ನಿಗೂಢವಾದ ವಸ್ತುಗಳೂ ಸಿಗತೊಡಗುತ್ತವೆ. ತಾಜಾ ಪ್ರಕರಣದಲ್ಲಿಯೂ ನಿನ್ನೆ ರಾತ್ರಿ ಇಂತಹುದೇ ಕಂಡುಬಂದಿದೆ.

ಏನಪಾ ಅಂದರೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಗಳು ಪತ್ತೆಯಾಗಿವೆ. ಕಿಲೋಮಿಟರ್ ಗಟ್ಟಲೆ ಕಾಂಡೋಮ್ ಗಳು ಬಿದ್ದಿರುವುದನ್ನು ಕಂಡು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಎಲ್ಲಿಂದ ಬಂತು ಇಷ್ಟೊಂದು? ಇವೇನು ಬಳಸಿ ಬಿಸಾಡಿರುವುದಾ? ಅಥವಾ ಕಂಪನಿಗಳ ವತಿಯಿಂದ ಸಾಗಣೆ ಮಾಡುವಾಗ ವಾಹನಗಳಿಂದ ಅಚಾನಕ್ಕಾಗಿ ಬಿದ್ದುಹೋಗಿವೆಯೋ? ಎಂದು ಸ್ಥಳೀಯರು ಚಿಂತಿತರಾಗಿದ್ದಾರೆ.

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ-ಬಟವಾಡಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಕಾಂಡೋಮ್ ಗಳು ಬಿದ್ದಿವೆ. ಸದ್ಯಕ್ಕೆ, ಬೇರೆಡೆಯಿಂದ ತಂದು ರಸ್ತೆಯಲ್ಲಿ ಸುರಿದು ಹೋಗಿರುವ ಶಂಕೆ ವ್ಯಕ್ತವಾಗಿದೆ.

 condoms found on national highway at kyathsandra tumkur 1

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ-ಬಟವಾಡಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಕಾಂಡೋಮ್ ಗಳು ಬಿದ್ದಿವೆ.

Also Read: ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಂಡೋಮ್​ ಹಾಕಿ ಅಪಚಾರ; ಕೃತ್ಯ ಎಸಗಿದವರಿಗೆ ಎದುರಾಯಿತು ಸಂಕಷ್ಟ

(condoms found on national highway at kyathsandra tumkur )

Published On - 12:19 pm, Wed, 8 September 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ