AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ
TV9 Web
| Edited By: |

Updated on: Sep 15, 2021 | 5:25 PM

Share

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಶೇಖರಗೌಡ ಮಾಲಿಪಾಟೀಲ್ ಈ ಸಂಬಂಧ ಹೈಕೋರ್ಟ್​ ಮೊರೆ ಹೋಗಿದ್ದರು.

ಮೇ 9ಕ್ಕೆ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಚುನಾವಣೆ ನಡೆಸಬೇಕೆಂದು ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಮಾಲಿ ಪಾಟೀಲ್ ಮನವಿ ಸಲ್ಲಿಸಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಶೇಖರಗೌಡ ಮಾಲಿಪಾಟೀಲ್ ಹೈಕೋರ್ಟ್​ ಮೊರೆ ಹೋಗಿದ್ದರು.

ರಾಜ್ಯದಲ್ಲಿ ಇತ್ತೀಚೆಗಷ್ಟೇ ನಗರ ಪಾಲಿಕೆ ಚುನಾವಣೆಗಳು ನಡೆದಿದ್ದವು. ಇತರ ಚುನಾವಣೆಗಳನ್ನು ನಡೆಸಲು ಸಾಧ್ಯವಿದ್ದರೆ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಏನು ಸಮಸ್ಯೆ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಮಾಲಿ ಪಾಟೀಲ್ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಎರಡು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತು.

(Conduct Kannada Sahitya Parishat Election in 2 Months Says Dharwad Highcourt Bench)

ಇದನ್ನೂ ಓದಿ: R. S. Mugali Birthday : ಬಿ. ಎಲ್. ರೈಸ್-ರಂ. ಶ್ರೀ. ಮುಗಳಿ ‘ಕನ್ನಡ ಸಾಹಿತ್ಯ’ ಮುಖಾಮುಖಿ

ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ: ಪ್ರಾಮಾಣಿಕ ಅಭಿವ್ಯಕ್ತಿಯೇ ಸೃಜನಶೀಲತೆ: ಸ್ವಾಮಿ ಪೊನ್ನಾಚಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್