AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ
TV9 Web
| Edited By: |

Updated on: Sep 15, 2021 | 5:25 PM

Share

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಶೇಖರಗೌಡ ಮಾಲಿಪಾಟೀಲ್ ಈ ಸಂಬಂಧ ಹೈಕೋರ್ಟ್​ ಮೊರೆ ಹೋಗಿದ್ದರು.

ಮೇ 9ಕ್ಕೆ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಚುನಾವಣೆ ನಡೆಸಬೇಕೆಂದು ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಮಾಲಿ ಪಾಟೀಲ್ ಮನವಿ ಸಲ್ಲಿಸಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಶೇಖರಗೌಡ ಮಾಲಿಪಾಟೀಲ್ ಹೈಕೋರ್ಟ್​ ಮೊರೆ ಹೋಗಿದ್ದರು.

ರಾಜ್ಯದಲ್ಲಿ ಇತ್ತೀಚೆಗಷ್ಟೇ ನಗರ ಪಾಲಿಕೆ ಚುನಾವಣೆಗಳು ನಡೆದಿದ್ದವು. ಇತರ ಚುನಾವಣೆಗಳನ್ನು ನಡೆಸಲು ಸಾಧ್ಯವಿದ್ದರೆ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಏನು ಸಮಸ್ಯೆ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಮಾಲಿ ಪಾಟೀಲ್ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಎರಡು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತು.

(Conduct Kannada Sahitya Parishat Election in 2 Months Says Dharwad Highcourt Bench)

ಇದನ್ನೂ ಓದಿ: R. S. Mugali Birthday : ಬಿ. ಎಲ್. ರೈಸ್-ರಂ. ಶ್ರೀ. ಮುಗಳಿ ‘ಕನ್ನಡ ಸಾಹಿತ್ಯ’ ಮುಖಾಮುಖಿ

ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ: ಪ್ರಾಮಾಣಿಕ ಅಭಿವ್ಯಕ್ತಿಯೇ ಸೃಜನಶೀಲತೆ: ಸ್ವಾಮಿ ಪೊನ್ನಾಚಿ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು