AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಐಸ್‌ ಕ್ರೀಂ ಫ್ರಿಡ್ಜ್ ವಿಚಾರಕ್ಕೆ ಗಲಾಟೆ, ಹೋಟೆಲ್‌ನಲ್ಲಿದ್ದ ವಸ್ತುಗಳು ಧ್ವಂಸ!

ಜಿಲ್ಲೆಯಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಐಸ್​ ಕ್ರೀಂ ಫ್ರಿಡ್ಜ್​ ವಿಚಾರಕ್ಕೆ ವಿಚಾರವಾಗಿ ಬೃಂದಾವನ ಫಿಶ್​ ಲ್ಯಾಂಡ್​ ಹೋಟೆಲ್​ ಒಡೆದು ಹಾಕಿದ್ದಾರೆ.

ಹಾಸನ: ಐಸ್‌ ಕ್ರೀಂ ಫ್ರಿಡ್ಜ್ ವಿಚಾರಕ್ಕೆ ಗಲಾಟೆ, ಹೋಟೆಲ್‌ನಲ್ಲಿದ್ದ ವಸ್ತುಗಳು ಧ್ವಂಸ!
conflict with the hotel owner in hassan and miscreants destroyed the hotel
shruti hegde
| Edited By: |

Updated on: Mar 01, 2021 | 12:14 PM

Share

ಹಾಸನ: ಜಿಲ್ಲೆಯಲ್ಲಿ ಪುಂಡರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಐಸ್​ ಕ್ರೀಂ ಫ್ರಿಡ್ಜ್​ ವಿಚಾರಕ್ಕೆ ವಿಚಾರವಾಗಿ ಬೃಂದಾವನ ಫಿಶ್​ ಲ್ಯಾಂಡ್​ ಹೋಟೆಲ್​ ಒಡೆದು ಹಾಕಿದ್ದಾರೆ. ಈ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಬೂವನಹಳ್ಳಿ ಬಳಿ ನಡೆದಿದೆ.

ಫಾಲಾಕ್ಷ ಎಂಬುವರು ಡಾಬಾಕ್ಕೆ ಡೈರಿ ಡೇ ಕಂಪನಿಯ ಐಸ್ ಕ್ರೀಂ ಫ್ರಿಡ್ಜ್ ನೀಡಿದ್ದರು. ಫ್ರಿಡ್ಜ್ ಸರಿಯಿಲ್ಲ ಅದನ್ನು ವಾಪಸ್ ತೆಗೆದುಕೊಂಡು ಡೆಪಾಸಿಟ್ ವಾಪಸ್ ಕೊಡಿ ಎಂದು ಹೋಟೆಲ್ ಮಾಲೀಕ ರಂಗಸ್ವಾಮಿ ಹೇಳಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಇಬ್ಬರ ನಡುವೆ ಜಗಳ ಉಂಟಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಚೇತನ್ ಹಾಗೂ ಫಾಲಾಕ್ಷ ಇಬ್ಬರೂ ಸೇರಿ ರಂಗಸ್ವಾಮಿಗೆ ಹಲ್ಲೆ ಮಾಡಿದ್ದಾರೆ.

hassan destroy hotel

ಹೋಟೆಲ್ ಧ್ವಂಸ

ಈ ಕುರಿತಂತೆ ರಂಗಸ್ವಾಮಿ ದೂರು ದಾಖಲಿಸಿದ್ದರು. ರಾಜಿ ಸಂಧಾನಕ್ಕೆ ಬನ್ನಿ ಎಂದು ಚೇತನ್​, ಹೋಟೆಲ್​ ಮಾಲೀಕ ರಂಗಸ್ವಾಮಿಯನ್ನು ಕರೆದಿದ್ದರು. ಆದರೆ ರಂಗಸ್ವಾಮಿ ರಾಜಿಗೆ ಒಪ್ಪಲಿಲ್ಲ. ಇದರಿಂದ ಸಿಟ್ಟಿಗೆದ್ದ ಚೇತನ್​ ಮತ್ತು ಫಾಲಾಕ್ಷ, ನಿನ್ನೆ ಮತ್ತೆ ಹೋಟೆಲ್​ಗೆ ಬಂದು ಕಬ್ಭಿಣದ ರಾಡ್​ ಬಳಸಿ ಇಡೀ ಹೋಟೆಲ್​ನ್ನು ಧ್ವಂಸ ಮಾಡಿದ್ದಾರೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

hassan destroy the hotel

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು

ಇದನ್ನೂ ಓದಿ: ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?

ಇದನ್ನೂ ಓದಿ: ಹಾಸನ: ಖಾಸಗಿ ಹೋಟೆಲ್​ನಲ್ಲಿ ಯುವತಿ ಅನುಮಾನಾಸ್ಪದ ಸಾವು, ಆತ್ಮಹತ್ಯೆಯಾ?

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್