AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಂಗಳೂರು: ಡಿಸೆಂಬರ್​ 5ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಿಸಿದೆ. ಕಾಂಗ್ರೆಸ್ ಉಸ್ತುವಾರಿಗಳ ಪಟ್ಟಿ ಹೀಗಿದೆ: 1.ಅಥಣಿ ವಿಧಾನಸಭಾ ಕ್ಷೇತ್ರಕ್ಕೆ M.B.ಪಾಟೀಲ್ ಉಸ್ತುವಾರಿ 2.ಕಾಗವಾಡ ವಿಧಾನಸಭಾ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ ಉಸ್ತುವಾರಿ 3.ಗೋಕಾಕ್ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಉಸ್ತುವಾರಿ 4.ಯಲ್ಲಾಪುರ ಕ್ಷೇತ್ರಕ್ಕೆ ಆರ್​.ವಿ.ದೇಶಪಾಂಡೆ ಉಸ್ತುವಾರಿ 5.ಹಿರೇಕೆರೂರು ಕ್ಷೇತ್ರಕ್ಕೆ ಹೆಚ್.ಕೆ‌.‌ಪಾಟೀಲ್ ಉಸ್ತುವಾರಿ 6.ರಾಣೆಬೆನ್ನೂರು ಕ್ಷೇತ್ರಕ್ಕೆ ಎಸ್.ಆರ್.ಪಾಟೀಲ್ ಉಸ್ತುವಾರಿ 7.ವಿಜಯನಗರ ಕ್ಷೇತ್ರಕ್ಕೆ ಬಸವರಾಜ ರಾಯರೆಡ್ಡಿ ನೇಮಕ 8.ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಿವಶಂಕರ ರೆಡ್ಡಿ ಉಸ್ತುವಾರಿ 9.ಕೆ.ಆರ್.ಪುರಂ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್ […]

15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳ ನೇಮಕ
ಸಾಧು ಶ್ರೀನಾಥ್​
|

Updated on:Nov 16, 2019 | 8:03 PM

Share

ಬೆಂಗಳೂರು: ಡಿಸೆಂಬರ್​ 5ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಿಸಿದೆ.

ಕಾಂಗ್ರೆಸ್ ಉಸ್ತುವಾರಿಗಳ ಪಟ್ಟಿ ಹೀಗಿದೆ: 1.ಅಥಣಿ ವಿಧಾನಸಭಾ ಕ್ಷೇತ್ರಕ್ಕೆ M.B.ಪಾಟೀಲ್ ಉಸ್ತುವಾರಿ 2.ಕಾಗವಾಡ ವಿಧಾನಸಭಾ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ ಉಸ್ತುವಾರಿ 3.ಗೋಕಾಕ್ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಉಸ್ತುವಾರಿ 4.ಯಲ್ಲಾಪುರ ಕ್ಷೇತ್ರಕ್ಕೆ ಆರ್​.ವಿ.ದೇಶಪಾಂಡೆ ಉಸ್ತುವಾರಿ 5.ಹಿರೇಕೆರೂರು ಕ್ಷೇತ್ರಕ್ಕೆ ಹೆಚ್.ಕೆ‌.‌ಪಾಟೀಲ್ ಉಸ್ತುವಾರಿ 6.ರಾಣೆಬೆನ್ನೂರು ಕ್ಷೇತ್ರಕ್ಕೆ ಎಸ್.ಆರ್.ಪಾಟೀಲ್ ಉಸ್ತುವಾರಿ 7.ವಿಜಯನಗರ ಕ್ಷೇತ್ರಕ್ಕೆ ಬಸವರಾಜ ರಾಯರೆಡ್ಡಿ ನೇಮಕ 8.ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಿವಶಂಕರ ರೆಡ್ಡಿ ಉಸ್ತುವಾರಿ 9.ಕೆ.ಆರ್.ಪುರಂ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್ ಉಸ್ತುವಾರಿ 10.ಯಶವಂತಪುರ ಕ್ಷೇತ್ರಕ್ಕೆ ಎಂ.ಕೃಷ್ಣಪ್ಪ ಉಸ್ತುವಾರಿ 11.ಹೊಸಕೋಟೆ ಕ್ಷೇತ್ರಕ್ಕೆ ಕೃಷ್ಣ ಭೈರೇಗೌಡ ಉಸ್ತುವಾರಿ 12.ಶಿವಾಜಿನಗರ ಕ್ಷೇತ್ರಕ್ಕೆ ಯು.ಟಿ.ಖಾದರ್ ಉಸ್ತುವಾರಿ 13.ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಕ್ಕೆ ಹೆಚ್.ಎಂ.ರೇವಣ್ಣ 14.K.R.ಪೇಟೆ ಕ್ಷೇತ್ರಕ್ಕೆ ಚಲುವರಾಯಸ್ವಾಮಿ ಉಸ್ತುವಾರಿ 15.ಹುಣಸೂರು ಕ್ಷೇತ್ರಕ್ಕೆ H.C.ಮಹದೇವಪ್ಪ ಉಸ್ತುವಾರಿ

Published On - 7:45 pm, Sat, 16 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ